ಈ ವೇಳೆ ಮಾತನಾಡಿದ ಅವರು, ‘ವಾಜಪೇಯಿ ಅವರ ದೇಶಪ್ರೇಮ, ಕರ್ತವ್ಯನಿಷ್ಠೆ ಮತ್ತು ಸಮರ್ಪಣಾಭಾವವು ಯಾವಾಗಲೂ ರಾಷ್ಟ್ರದ ಸೇವೆ ಮಾಡಲು ಪ್ರತಿಯೊಬ್ಬರನ್ನು ಪ್ರೇರೇಪಿಸುತ್ತದೆ. ಅವರು ಭಾರತದ ರಾಜಕೀಯದ ಶಿಖರವಿದ್ದಂತೆ. ವಿಶ್ವವು ಭಾರತದ ಸಾಮರ್ಥ್ಯವನ್ನು ಅರಿತು ಪ್ರಜೆಗಳು ರಾಷ್ಟ್ರದ ಬಗ್ಗೆ ಹೆಮ್ಮೆಯ ಭಾವವನ್ನು ಮೂಡುವಂತೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ‘ ಎಂದು ಹೇಳಿದರು.