ಬುಧವಾರ, 26 ನವೆಂಬರ್ 2025
×
ADVERTISEMENT
ADVERTISEMENT

ಸಂಸತ್ತಿನಲ್ಲಿ ‘ವಂದೇ ಮಾತರಂ’ ಎನ್ನುವಂತಿಲ್ಲ; ಇದು ಕಳವಳಕಾರಿ: ಮಮತಾ ಬ್ಯಾನರ್ಜಿ

Published : 26 ನವೆಂಬರ್ 2025, 16:03 IST
Last Updated : 26 ನವೆಂಬರ್ 2025, 16:03 IST
ಫಾಲೋ ಮಾಡಿ
Comments
2024ರಿಂದಲೇ ಇದೆ ನಿಯಮ
ಸಂಸತ್ತಿನ ಒಳಗೆ ಮತ್ತು ಆವರಣದಲ್ಲಿ ‘ಜೈ ಹಿಂದ್‌’ ಮತ್ತು ‘ವಂದೇ ಮಾತರಂ’ ಅನ್ನು ಹೇಳುವಂತಿಲ್ಲ ಎಂದು 2024ರಲ್ಲಿ ರಾಜ್ಯಸಭಾ ಸಚಿವಾಲಯವು ಸಂಸದರಿಗೆ ಹೇಳಿತ್ತು. ಸಂಸತ್ತಿನ ಘನತೆಯನ್ನು ಮತ್ತು ಸಭ್ಯತೆಯನ್ನು ಕಾಪಾಡಲು ಇವುಗಳನ್ನು ಹೇಳುವಂತಿಲ್ಲ ಎಂದು ಸಚಿವಾಲಯ ಹೇಳಿತ್ತು. ‘ರಾಜ್ಯಸಭಾ ಸದಸ್ಯರ ಕೈಪಿಡಿ’ಯಲ್ಲಿ ಈ ಬಗ್ಗೆ ಉಲ್ಲೇಖವಿದೆ. 2024ರ ಅಧಿವೇಶನಕ್ಕೂ ಮೊದಲು ಈ ಕೈಪಿಡಿಯನ್ನು ಸಂಸದರಿಗೆ ನೀಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT