<p><strong>ಲಖನೌ</strong>: ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p><p>ವಾರಣಾಸಿಯ ಲಚ್ಚಿರಾಂಪುರ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಹಾನಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಪತ್ರಕರ್ತನ ವರದಿಗೆ ಎಚ್ಚೆತ್ತ ಸರ್ಕಾರ; ಬೆಚ್ಚಿದ ಮಾಫಿಯಾ ಮಾಡಿದ್ದು ಹೀನ ಕೃತ್ಯ.VIDEO; ಡಿಜಿಟಲ್ ಅರೆಸ್ಟ್ ಎಂದರೇನು? ಐಜಿಪಿ ಲೋಕೇಶ್ಕುಮಾರ್ ಮಾಹಿತಿ. <p>ಈ ಘಟನೆ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.‘ಪುಷ್ಪ 2’ ಕಾಲ್ತುಳಿತ ದುರಂತ;ಗಾಯಗೊಂಡ ಬಾಲಕನ ಆರೋಗ್ಯ ವಿಚಾರಿಸಿದ ಅಲ್ಲು ಅರ್ಜುನ್.ಕೊಳವೆಬಾವಿ, ಆರ್ಒ ಘಟಕ ಕಾಮಗಾರಿ ಅಕ್ರಮ ಪ್ರಕರಣ: ಬಿಬಿಎಂಪಿ ದಾಖಲೆ ಜಾಲಾಡಿದ ಇ.ಡಿ.ದೆಹಲಿ ಚುನಾವಣೆ 2025: ‘ಫಿರ್ ಲಾಯೆಂಗೆ ಕೇಜ್ರಿವಾಲ್’ ಎಎಪಿ ಪ್ರಚಾರ ಗೀತೆ ಬಿಡುಗಡೆ.ನಡುಗುವ ಕೈ, ಮೈ.. ತಮಿಳು ನಟ ವಿಶಾಲ್ಗೆ ಏನಾಯಿತು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p><p>ವಾರಣಾಸಿಯ ಲಚ್ಚಿರಾಂಪುರ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಹಾನಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಪತ್ರಕರ್ತನ ವರದಿಗೆ ಎಚ್ಚೆತ್ತ ಸರ್ಕಾರ; ಬೆಚ್ಚಿದ ಮಾಫಿಯಾ ಮಾಡಿದ್ದು ಹೀನ ಕೃತ್ಯ.VIDEO; ಡಿಜಿಟಲ್ ಅರೆಸ್ಟ್ ಎಂದರೇನು? ಐಜಿಪಿ ಲೋಕೇಶ್ಕುಮಾರ್ ಮಾಹಿತಿ. <p>ಈ ಘಟನೆ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.‘ಪುಷ್ಪ 2’ ಕಾಲ್ತುಳಿತ ದುರಂತ;ಗಾಯಗೊಂಡ ಬಾಲಕನ ಆರೋಗ್ಯ ವಿಚಾರಿಸಿದ ಅಲ್ಲು ಅರ್ಜುನ್.ಕೊಳವೆಬಾವಿ, ಆರ್ಒ ಘಟಕ ಕಾಮಗಾರಿ ಅಕ್ರಮ ಪ್ರಕರಣ: ಬಿಬಿಎಂಪಿ ದಾಖಲೆ ಜಾಲಾಡಿದ ಇ.ಡಿ.ದೆಹಲಿ ಚುನಾವಣೆ 2025: ‘ಫಿರ್ ಲಾಯೆಂಗೆ ಕೇಜ್ರಿವಾಲ್’ ಎಎಪಿ ಪ್ರಚಾರ ಗೀತೆ ಬಿಡುಗಡೆ.ನಡುಗುವ ಕೈ, ಮೈ.. ತಮಿಳು ನಟ ವಿಶಾಲ್ಗೆ ಏನಾಯಿತು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>