‘ಮುಖ್ಯಮಂತ್ರಿ ಕಚೇರಿಯಲ್ಲಿ ಕುಳಿತವರು ಕಣ್ಣೂರು ವಿಶ್ವವಿದ್ಯಾಲಯದ ಕುಲಪತಿಗೆ ತಮ್ಮ ಸಂಬಂಧಿಕರನ್ನು ನೇಮಿಸಲು ಆದೇಶಿಸುತ್ತಾರೆ. ಆದರೆ ಆ ಸ್ಥಾನಕ್ಕೆ ಅವರು ಅನರ್ಹರು.ನಾನು ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಆದರೆ, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಕಚೇರಿ ಮತ್ತು ಸಿ.ಎಂ ಆಪ್ತರು ಕಳ್ಳಸಾಗಾಣಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ, ಖಂಡಿತ ನಾನು ಮಧ್ಯಪ್ರವೇಶಿಸಲು ಕಾರಣಗಳಿವೆ’ ಎಂದು ಹೇಳಿದರು.