ವೈದ್ಯರ ವಿರುದ್ಧ ದೂರು ದಾಖಲಿಸಿರುವುದನ್ನು ವಿರೋಧ ಪಕ್ಷಬಿಜೆಪಿಖಂಡಿಸಿದೆ. ತೆಲಂಗಾಣದಲ್ಲಿ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ, ಸಾಕು ನಾಯಿ ಮೇಲೆ ತೋರಿಸಿದ ಪ್ರೀತಿಯಲ್ಲಿ ಅರ್ಧದಷ್ಟು ಜನರ ಮೇಲೆ ತೋರಿಸಿದ್ದಾರೆ ಸಾಕಷ್ಟು ಜನರು ಡೆಂಗ್ಯೂಪೀಡಿತರಾಗುತ್ತಿರಲಿಲ್ಲಎಂದು ಬಿಜೆಪಿಯ ವಕ್ತಾರಕೆ. ಕೃಷ್ಣಸಾಗರ್ರಾವ್ ತಿಳಿಸಿದ್ದಾರೆ.