<p><strong>ನವದೆಹಲಿ</strong>: ಗುಜರಾತ್, ದೇಶಕ್ಕೆ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ, ನರೇಂದ್ರ ಮೋದಿ ಎನ್ನುವ ಮೂರು ಮಹಾನ್ ವ್ಯಕ್ತಿಗಳು ನೀಡಿದೆ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದ್ದಾರೆ.</p><p>ಇಲ್ಲಿನ ಐತಿಹಾಸಿಕ ಗಾಂಧಿ ಆಶ್ರಮದಲ್ಲಿ ಹರಿಜನ ಸೇವಕ ಸಂಘಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಒಬ್ಬ ವ್ಯಕ್ತಿಯು ಒಳ್ಳೆಯವನೋ ಕೆಟ್ಟವನೋ ಎಂಬುದನ್ನು ಅವನ ಸ್ವಭಾವ ನಿರ್ಧರಿಸುತ್ತದೆ ಹೊರತು ಹುಟ್ಟಿನಿಂದಲ್ಲ ಎಂದು ರಾಧಾಕೃಷ್ಣನ್ ತಿಳಿಸಿದ್ದಾರೆ.</p>.ದಾದಾಗಿರಿಗೆ ಬಗ್ಗುವುದಿಲ್ಲ; ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಗುಡುಗು.ನನ್ನ, ಗಿಲ್ಲಿ ನಡುವೆ ಕಾವ್ಯಾ ಬರೋಕಾಗಲ್ಲ: ಬಿಗ್ ಬಾಸ್ ಸ್ಪರ್ಧಿ ರಕ್ಷಿತಾ. <p>ತಮ್ಮನ್ನು ರೂಪಿಸುವ ಸಮಾಜದ ಪಾತ್ರದ ಬಗ್ಗೆ ವ್ಯಕ್ತಿ ಕಡೆಗಣಿಸುತ್ತಾನೆ. ಅದೇ ರೀತಿ ಪ್ರತಿಯೊಬ್ಬ ವ್ಯಕ್ತಿಯು ಸಮಾಜಕ್ಕೆ ಹಿಂದಿರುಗಿಸುವ ಕರ್ತವ್ಯದ ಬಗ್ಗೆ ಅಸಡ್ಡೆ ತೋರುತ್ತಾನೆ. ಸಮಾಜಕ್ಕೆ ಸೇವೆ ಸಲ್ಲಿಸುವುದು ಎಲ್ಲರ ಹೊಣೆಗಾರಿಕೆ ಎಂದು ಅವರು ಒತ್ತಿ ಹೇಳಿದ್ದಾರೆ.</p><p>ದೇಶಕ್ಕೆ ಗುಜರಾತ್ ನೀಡಿದ ಕೊಡುಗೆಗಳನ್ನು ರಾಧಾಕೃಷ್ಣನ್ ಶ್ಲಾಘಿಸಿದರು. ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಏಕತೆಗಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಎಂದಿದ್ದಾರೆ.</p> .ಆಸ್ಟ್ರೇಲಿಯಾ ಸಂಸತ್ನಲ್ಲಿ ಬಂದೂಕು ನಿಯಂತ್ರಣ ಮಸೂದೆ ಅಂಗೀಕಾರ.Greenland: ನಿರ್ಧಾರದಿಂದ ಹಿಂದೆ ಸರಿಯಲ್ಲ: AI ಚಿತ್ರದ ಮೂಲಕ ಟ್ರಂಪ್ ಸಂದೇಶ.Gold Price | 10 ಗ್ರಾಂ ಚಿನ್ನದ ದರ ₹5,100 ಬೆಳ್ಳಿ ಬೆಲೆ KGಗೆ ₹20,400 ಏರಿಕೆ.ಕಾಬೂಲ್ನಲ್ಲಿ ಬಾಂಬ್ ಸ್ಫೋಟ: ಹೊಣೆ ಹೊತ್ತ ಐಎಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗುಜರಾತ್, ದೇಶಕ್ಕೆ ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಭಾಯಿ, ನರೇಂದ್ರ ಮೋದಿ ಎನ್ನುವ ಮೂರು ಮಹಾನ್ ವ್ಯಕ್ತಿಗಳು ನೀಡಿದೆ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹೇಳಿದ್ದಾರೆ.</p><p>ಇಲ್ಲಿನ ಐತಿಹಾಸಿಕ ಗಾಂಧಿ ಆಶ್ರಮದಲ್ಲಿ ಹರಿಜನ ಸೇವಕ ಸಂಘಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಒಬ್ಬ ವ್ಯಕ್ತಿಯು ಒಳ್ಳೆಯವನೋ ಕೆಟ್ಟವನೋ ಎಂಬುದನ್ನು ಅವನ ಸ್ವಭಾವ ನಿರ್ಧರಿಸುತ್ತದೆ ಹೊರತು ಹುಟ್ಟಿನಿಂದಲ್ಲ ಎಂದು ರಾಧಾಕೃಷ್ಣನ್ ತಿಳಿಸಿದ್ದಾರೆ.</p>.ದಾದಾಗಿರಿಗೆ ಬಗ್ಗುವುದಿಲ್ಲ; ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಗುಡುಗು.ನನ್ನ, ಗಿಲ್ಲಿ ನಡುವೆ ಕಾವ್ಯಾ ಬರೋಕಾಗಲ್ಲ: ಬಿಗ್ ಬಾಸ್ ಸ್ಪರ್ಧಿ ರಕ್ಷಿತಾ. <p>ತಮ್ಮನ್ನು ರೂಪಿಸುವ ಸಮಾಜದ ಪಾತ್ರದ ಬಗ್ಗೆ ವ್ಯಕ್ತಿ ಕಡೆಗಣಿಸುತ್ತಾನೆ. ಅದೇ ರೀತಿ ಪ್ರತಿಯೊಬ್ಬ ವ್ಯಕ್ತಿಯು ಸಮಾಜಕ್ಕೆ ಹಿಂದಿರುಗಿಸುವ ಕರ್ತವ್ಯದ ಬಗ್ಗೆ ಅಸಡ್ಡೆ ತೋರುತ್ತಾನೆ. ಸಮಾಜಕ್ಕೆ ಸೇವೆ ಸಲ್ಲಿಸುವುದು ಎಲ್ಲರ ಹೊಣೆಗಾರಿಕೆ ಎಂದು ಅವರು ಒತ್ತಿ ಹೇಳಿದ್ದಾರೆ.</p><p>ದೇಶಕ್ಕೆ ಗುಜರಾತ್ ನೀಡಿದ ಕೊಡುಗೆಗಳನ್ನು ರಾಧಾಕೃಷ್ಣನ್ ಶ್ಲಾಘಿಸಿದರು. ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಏಕತೆಗಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಮತ್ತು ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಎಂದಿದ್ದಾರೆ.</p> .ಆಸ್ಟ್ರೇಲಿಯಾ ಸಂಸತ್ನಲ್ಲಿ ಬಂದೂಕು ನಿಯಂತ್ರಣ ಮಸೂದೆ ಅಂಗೀಕಾರ.Greenland: ನಿರ್ಧಾರದಿಂದ ಹಿಂದೆ ಸರಿಯಲ್ಲ: AI ಚಿತ್ರದ ಮೂಲಕ ಟ್ರಂಪ್ ಸಂದೇಶ.Gold Price | 10 ಗ್ರಾಂ ಚಿನ್ನದ ದರ ₹5,100 ಬೆಳ್ಳಿ ಬೆಲೆ KGಗೆ ₹20,400 ಏರಿಕೆ.ಕಾಬೂಲ್ನಲ್ಲಿ ಬಾಂಬ್ ಸ್ಫೋಟ: ಹೊಣೆ ಹೊತ್ತ ಐಎಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>