ಇತ್ತೀಚೆಗೆ ಇಂಗ್ಲಿಷ್ ದೈನಿಕದಲ್ಲಿ ಪ್ರಕಟವಾದ ಲೇಖನದಲ್ಲಿ, ‘ದೇಶದಲ್ಲಿ ಬಲವಂತದಿಂದ ಜನರ ಬಾಯಿ ಮುಚ್ಚಿಸಲಾಗುತ್ತಿದೆ’ ಎಂದು ಬರೆದಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಅವರು, ‘ವಿದೇಶಗಳಲ್ಲಿ ಸುತ್ತಾಡುವ ಕೆಲವರು ತಮ್ಮ ದೇಶದಲ್ಲಿ ಆಗುತ್ತಿರುವ ಅಭಿವೃದ್ಧಿಯನ್ನು ನಿರ್ಲಕ್ಷಿಸುತ್ತಾರೆ’ ಎಂದು ಟೀಕಿಸಿದ್ದಾರೆ.