<p><strong>ನವದೆಹಲಿ</strong>: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಇಂದು (ಸೋಮವಾರ) ಭಾಗಿಯಾಗಿದ್ದು, ಸತತ 6 ಗಂಟೆಗಳ ಕಾಲ ಸಿಬಿಐ ವಿಚಾರಣೆಗೆ ಒಳಗಾಗಿದ್ದಾರೆ.</p><p>ಜನವರಿ 12ರಂದು ವಿಚಾರಣೆಗೆ ಹಾಜರಾಗಿದ್ದ ವಿಜಯ್ ಅವರಿಗೆ ಮರು ದಿನವೂ (ಜ.13ರಂದು) ವಿಚಾರಣೆಗೆ ಬರುವಂತೆ ಸಿಬಿಐ ನಿರ್ದೇಶನ ನೀಡಿತ್ತು. ಆದರೆ ಪೊಂಗಲ್ ಕಾರಣ ನೀಡಿ ಬೇರೆ ದಿನ ಹಾಜರಾಗಲು ನಟ ಮನವಿ ಮಾಡಿದ್ದರು.</p>.10ನೇ ತರಗತಿ ಪಾಸಾದವರಿಗೆ ಆರ್ಬಿಐ ಕಚೇರಿಗಳಲ್ಲಿ ಕೆಲಸ; ಇಂದೇ ಅರ್ಜಿ ಸಲ್ಲಿಸಿ.ಚಿಂದಿ ಬಟ್ಟೆಯಲ್ಲಿರುವ ಈತ ಸಿರಿವಂತ ಭಿಕ್ಷುಕ!. <p>ರ್ಯಾಲಿಗೆ ಸಂಬಂಧಿಸಿದ ಪ್ರಶ್ನೆಗಳು, ಸಭೆ ವಿಳಂಬಕ್ಕೆ ಕಾರಣಗಳು, ಕಾಲ್ತುಳಿತ ಸಂಭವಿಸಿದ್ದರೂ ಭಾಷಣ ಮುಂದುವರಿಸಿದ್ದು ಏಕೆ? ಎಂಬುದೂ ಸೇರಿದಂತೆ ಅನೇಕ ಪ್ರಶ್ನೆಗಳನ್ನು ವಿಜಯ್ ಅವರಿಗೆ ಕೇಳಲಾಗಿದೆ ಎಂದು ಟಿವಿಕೆ ಪಕ್ಷದ ನಾಯಕ ಸಿ.ಟಿ. ನಿರ್ಮಲ್ ಕುಮಾರ್ ತಿಳಿಸಿದ್ದಾರೆ.</p><p>ವಿಜಯ್ ಅವರು ತನಿಖೆಗೆ ಸಹಕರಿಸುತ್ತಿದ್ದಾರೆ. ಯಾವುದು ನಿಜ ಎಂಬುದು ಎಲ್ಲರಿಗೂ ತಿಳಿದಿದೆ. ವಿಜಯ್ ಅವರನ್ನು ಮತ್ತೆ ವಿಚಾರಣೆಗೆ ಕರೆದಿಲ್ಲ. ಈ ಬಗ್ಗೆ ಯಾವುದೇ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ನಿರ್ಮಲ್ ಕುಮಾರ್ ಹೇಳಿದ್ದಾರೆ.</p>.ಈ ರಾಜ್ಯದ ಗ್ರಾಮದಲ್ಲಿ ಮನೆಗಳಿಗೆ ಬೀಗವಿಲ್ಲ.. ಅಂಗಡಿಗಳಲ್ಲಿ ಮಾಲೀಕರೂ ಇರುವುದಿಲ್ಲ.ಒಂದೇ ದಿನ ನಟಿ ರಚಿತಾ ರಾಮ್ಗೆ ಡಬಲ್ ಧಮಾಕಾ: ಒಟ್ಟೊಟ್ಟಿಗೆ ಎರಡು ಸಿನಿಮಾ ಬಿಡುಗಡೆ. <p>ಸಾಕಷ್ಟು ವದಂತಿಗಳು ಹರಿದಾಡುತ್ತಿವೆ. ಕರೂರಿನಲ್ಲಿ ಏನಾಯಿತು ಎಂದು ನಮಗೆಲ್ಲರಿಗೂ ತಿಳಿದಿದೆ. ದೆಹಲಿಯ ಸಂಸದರು ಕರೂರಿಗೆ ಹೋಗಿದ್ದರು. ತಮಿಳುನಾಡು ಬಿಜೆಪಿ ಅಧ್ಯಕ್ಷರು ಸಹ ಕರೂರಿನಲ್ಲಿ ನಿಖರವಾಗಿ ಏನಾಯಿತು ಎಂದು ಹೇಳಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.</p>.ನಮಗೂ ನ್ಯೂಜಿಲೆಂಡ್ ತಂಡಕ್ಕೂ ಇದ್ದ ಅದೊಂದು ವ್ಯತ್ಯಾಸ ನಮ್ಮ ಸೋಲಿಗೆ ಕಾರಣ: ಗಿಲ್.35 ವರ್ಷದ ಸಹಜೀವನ ಸಂಗಾತಿಯನ್ನು ಕೊಂದು, ಸುಟ್ಟುಹಾಕಿದ ಇಬ್ಬರು ಪತ್ನಿಯರ ಗಂಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಇಂದು (ಸೋಮವಾರ) ಭಾಗಿಯಾಗಿದ್ದು, ಸತತ 6 ಗಂಟೆಗಳ ಕಾಲ ಸಿಬಿಐ ವಿಚಾರಣೆಗೆ ಒಳಗಾಗಿದ್ದಾರೆ.</p><p>ಜನವರಿ 12ರಂದು ವಿಚಾರಣೆಗೆ ಹಾಜರಾಗಿದ್ದ ವಿಜಯ್ ಅವರಿಗೆ ಮರು ದಿನವೂ (ಜ.13ರಂದು) ವಿಚಾರಣೆಗೆ ಬರುವಂತೆ ಸಿಬಿಐ ನಿರ್ದೇಶನ ನೀಡಿತ್ತು. ಆದರೆ ಪೊಂಗಲ್ ಕಾರಣ ನೀಡಿ ಬೇರೆ ದಿನ ಹಾಜರಾಗಲು ನಟ ಮನವಿ ಮಾಡಿದ್ದರು.</p>.10ನೇ ತರಗತಿ ಪಾಸಾದವರಿಗೆ ಆರ್ಬಿಐ ಕಚೇರಿಗಳಲ್ಲಿ ಕೆಲಸ; ಇಂದೇ ಅರ್ಜಿ ಸಲ್ಲಿಸಿ.ಚಿಂದಿ ಬಟ್ಟೆಯಲ್ಲಿರುವ ಈತ ಸಿರಿವಂತ ಭಿಕ್ಷುಕ!. <p>ರ್ಯಾಲಿಗೆ ಸಂಬಂಧಿಸಿದ ಪ್ರಶ್ನೆಗಳು, ಸಭೆ ವಿಳಂಬಕ್ಕೆ ಕಾರಣಗಳು, ಕಾಲ್ತುಳಿತ ಸಂಭವಿಸಿದ್ದರೂ ಭಾಷಣ ಮುಂದುವರಿಸಿದ್ದು ಏಕೆ? ಎಂಬುದೂ ಸೇರಿದಂತೆ ಅನೇಕ ಪ್ರಶ್ನೆಗಳನ್ನು ವಿಜಯ್ ಅವರಿಗೆ ಕೇಳಲಾಗಿದೆ ಎಂದು ಟಿವಿಕೆ ಪಕ್ಷದ ನಾಯಕ ಸಿ.ಟಿ. ನಿರ್ಮಲ್ ಕುಮಾರ್ ತಿಳಿಸಿದ್ದಾರೆ.</p><p>ವಿಜಯ್ ಅವರು ತನಿಖೆಗೆ ಸಹಕರಿಸುತ್ತಿದ್ದಾರೆ. ಯಾವುದು ನಿಜ ಎಂಬುದು ಎಲ್ಲರಿಗೂ ತಿಳಿದಿದೆ. ವಿಜಯ್ ಅವರನ್ನು ಮತ್ತೆ ವಿಚಾರಣೆಗೆ ಕರೆದಿಲ್ಲ. ಈ ಬಗ್ಗೆ ಯಾವುದೇ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ನಿರ್ಮಲ್ ಕುಮಾರ್ ಹೇಳಿದ್ದಾರೆ.</p>.ಈ ರಾಜ್ಯದ ಗ್ರಾಮದಲ್ಲಿ ಮನೆಗಳಿಗೆ ಬೀಗವಿಲ್ಲ.. ಅಂಗಡಿಗಳಲ್ಲಿ ಮಾಲೀಕರೂ ಇರುವುದಿಲ್ಲ.ಒಂದೇ ದಿನ ನಟಿ ರಚಿತಾ ರಾಮ್ಗೆ ಡಬಲ್ ಧಮಾಕಾ: ಒಟ್ಟೊಟ್ಟಿಗೆ ಎರಡು ಸಿನಿಮಾ ಬಿಡುಗಡೆ. <p>ಸಾಕಷ್ಟು ವದಂತಿಗಳು ಹರಿದಾಡುತ್ತಿವೆ. ಕರೂರಿನಲ್ಲಿ ಏನಾಯಿತು ಎಂದು ನಮಗೆಲ್ಲರಿಗೂ ತಿಳಿದಿದೆ. ದೆಹಲಿಯ ಸಂಸದರು ಕರೂರಿಗೆ ಹೋಗಿದ್ದರು. ತಮಿಳುನಾಡು ಬಿಜೆಪಿ ಅಧ್ಯಕ್ಷರು ಸಹ ಕರೂರಿನಲ್ಲಿ ನಿಖರವಾಗಿ ಏನಾಯಿತು ಎಂದು ಹೇಳಿದ್ದಾರೆ ಎಂದು ಕುಮಾರ್ ತಿಳಿಸಿದ್ದಾರೆ.</p>.ನಮಗೂ ನ್ಯೂಜಿಲೆಂಡ್ ತಂಡಕ್ಕೂ ಇದ್ದ ಅದೊಂದು ವ್ಯತ್ಯಾಸ ನಮ್ಮ ಸೋಲಿಗೆ ಕಾರಣ: ಗಿಲ್.35 ವರ್ಷದ ಸಹಜೀವನ ಸಂಗಾತಿಯನ್ನು ಕೊಂದು, ಸುಟ್ಟುಹಾಕಿದ ಇಬ್ಬರು ಪತ್ನಿಯರ ಗಂಡ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>