ಇದನ್ನು ನಿಲ್ಲಿಸುವಂತೆ ನಾನು ಎಲ್ಲ ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ನೀವು ಚುನಾವಣೆಯಿಂದಲೂ ಜನರನ್ನು ಹಿಂಸಿಸುತ್ತಿದ್ದೀರಿ. ಇದನ್ನು ನಿಲ್ಲಿಸಿ, ಇಲ್ಲವಾದ್ದಲ್ಲಿ ಕಾನೂನು ತನ್ನ ಹಾದಿಯನ್ನು ಹಿಡಿಯಲಿದೆ. ಬಂಗಾಳವು ಶಾಂತಿ ಪರಂಪರೆಯ ನಾಡಾಗಿದ್ದು, ಇಲ್ಲಿ ಪ್ರತಿಯೊಂದು ವರ್ಗದ ಜನರೊಂದಿಗೆ ನಾವು ಶಾಂತಿಯಿಂದ ಇರುತ್ತೇವೆ ಎಂದಿದ್ದಾರೆ.