<p><strong>ಇಂದೋರ್:</strong> ‘ಮತ ಕಳ್ಳತನ’ಕ್ಕೆ ಸಂಬಂಧಿಸಿದಂತೆ ಸಾಕಷ್ಟು ದಾಖಲೆಗಳನ್ನು ಒದಗಿಸಿದ್ದರೂ ಚುನಾವಣಾ ಆಯೋಗ ತನಿಖೆ ನಡೆಸಲು ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಸಚಿನ್ ಪೈಲಟ್ ಶುಕ್ರವಾರ ದೂರಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಾಂವಿಧಾನಿಕ ಸಂಸ್ಥೆಗಳು ದುರ್ಬಲಗೊಂಡಿವೆ ಮತ್ತು ಜನರು ಮತಚಲಾಯಿಸುವ ಹಕ್ಕನ್ನು ಕಸಿದುಕೊಂಡಿದೆ ಎಂದು ವಾಗ್ದಾಳಿ ಮಾಡಿದರು.</p>.<p>‘ಮತ ಕಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರು ಹೋರಾಟ ಆರಂಭಿಸಿದ್ದಾರೆ. ಈ ಸಂಬಂಧ ನಾವು ದೇಶದೆಲ್ಲೆಡೆ ಅಭಿಯಾನ ಆಯೋಜಿಸಿದ್ದೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ‘ಮತ ಕಳ್ಳತನ’ಕ್ಕೆ ಸಂಬಂಧಿಸಿದಂತೆ ಸಾಕಷ್ಟು ದಾಖಲೆಗಳನ್ನು ಒದಗಿಸಿದ್ದರೂ ಚುನಾವಣಾ ಆಯೋಗ ತನಿಖೆ ನಡೆಸಲು ಮುಂದಾಗುತ್ತಿಲ್ಲ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಸಚಿನ್ ಪೈಲಟ್ ಶುಕ್ರವಾರ ದೂರಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಾಂವಿಧಾನಿಕ ಸಂಸ್ಥೆಗಳು ದುರ್ಬಲಗೊಂಡಿವೆ ಮತ್ತು ಜನರು ಮತಚಲಾಯಿಸುವ ಹಕ್ಕನ್ನು ಕಸಿದುಕೊಂಡಿದೆ ಎಂದು ವಾಗ್ದಾಳಿ ಮಾಡಿದರು.</p>.<p>‘ಮತ ಕಳ್ಳತನದ ವಿರುದ್ಧ ರಾಹುಲ್ ಗಾಂಧಿ ಅವರು ಹೋರಾಟ ಆರಂಭಿಸಿದ್ದಾರೆ. ಈ ಸಂಬಂಧ ನಾವು ದೇಶದೆಲ್ಲೆಡೆ ಅಭಿಯಾನ ಆಯೋಜಿಸಿದ್ದೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>