ಮಂಗಳವಾರ, 2 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಮತಕಳ್ಳತನದ 'ಹೈಡ್ರೋಜನ್ ಬಾಂಬ್' ಶೀಘ್ರ ಬಹಿರಂಗ: ರಾಹುಲ್ ಗಾಂಧಿ ಹೇಳಿದ್ದೇನು?

Published : 1 ಸೆಪ್ಟೆಂಬರ್ 2025, 11:48 IST
Last Updated : 1 ಸೆಪ್ಟೆಂಬರ್ 2025, 11:48 IST
ಫಾಲೋ ಮಾಡಿ
Comments
ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಭ್ರಷ್ಟಾಚಾರದ ಪಿತಾಮಹ. ಅವರು ಅಕ್ರಮಗಳ ಬಗ್ಗೆ ಮಾತನಾಡಬಾರದು
-ತೇಜಸ್ವಿ ಯಾದವ್‌, ಆರ್‌ಜೆಡಿ ಮುಖಂಡ
ಬಿಜೆಪಿಗೆ ಅನುಕೂಲ ಮಾಡಿಕೊಡಲಿಕ್ಕಾಗಿಯೇ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುತ್ತಿದೆ.
-ಹೇಮಂತ್‌ ಸೊರೇನ್‌, ಜಾರ್ಖಂಡ್‌ ಮುಖ್ಯಮಂತ್ರಿ
ಚುನಾವಣಾ ಆಯೋಗಕ್ಕೆ 18 ಸಾವಿರ ಪ್ರಮಾಣಪತ್ರ ಸಲ್ಲಿಸಿದರೂ 14 ಅರ್ಜಿಗಳಿಗೆ ಮಾತ್ರ ಸ್ಪಂದಿಸಿದೆ
-ಅಖಿಲೇಶ್‌ ಯಾದವ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT