<p><strong>ನವದೆಹಲಿ</strong>: ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಎರಡನೇ ಹಂತದಲ್ಲಿ ಶೇ 99ಕ್ಕೂ ಹೆಚ್ಚು ಗಣತಿ ನಮೂನೆ ಅರ್ಜಿಗಳನ್ನು ಮತದಾರರಿಗೆ ವಿತರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.</p><p>50.97 ಕೋಟಿ ಮತದಾರರಲ್ಲಿ 50.50 ಕೋಟಿಗೂ ಹೆಚ್ಚು ಜನರಿಗೆ ಗಣತಿ ನಮೂನೆಗಳನ್ನು ನೀಡಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.</p>.ನೀವಿಲ್ಲದ ಈ 7 ವರ್ಷ: ಪತಿ ನೆನೆದು ಸುಮಲತಾ ಅಂಬರೀಶ್ ಭಾವನಾತ್ಮಕ ಪೋಸ್ಟ್.CJI ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್ ಗೈರು: BJP ಆಕ್ರೋಶ. <p>ಎಸ್ಐಆರ್ ಪ್ರಕ್ರಿಯೆಯು ನವೆಂಬರ್ 4ರಂದು ಆರಂಭವಾಗಿದ್ದು, ಡಿಸೆಂಬರ್ 4ರವರೆಗೆ ನಡೆಯಲಿದೆ.</p><p>ಮೂರು ಕೇಂದ್ರಾಡಳಿತ ಪ್ರದೇಶ ಮತ್ತು ಒಂಬತ್ತು ರಾಜ್ಯಗಳಾದ ಛತ್ತೀಸಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಎರಡನೇ ಹಂತದ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ.</p><p>ಈ ಪೈಕಿ ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.</p><p>ಅಸ್ಸಾಂನಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇಲ್ಲಿ ಪ್ರತ್ಯೇಕವಾಗಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ.</p>.ನಟ ಧರ್ಮೇಂದ್ರ ಮತ್ತು ಕರ್ನಾಟಕದ ರಾಮನಗರ: ಚಿತ್ರ ಶೋಲೆ ಬೆಸೆದ ನಂಟು.ನಟ ಧರ್ಮೇಂದ್ರ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ.ಬಿಜೆಪಿಯಿಂದ ಸಂಸದರಾಗಿದ್ದ ನಟ ಧರ್ಮೇಂದ್ರ; ರಾಜಕೀಯವೇ ಬೇಸರವೆಂದು ನಿರ್ಗಮನ.16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ: ಮಲೇಷ್ಯಾ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್ಐಆರ್) ಎರಡನೇ ಹಂತದಲ್ಲಿ ಶೇ 99ಕ್ಕೂ ಹೆಚ್ಚು ಗಣತಿ ನಮೂನೆ ಅರ್ಜಿಗಳನ್ನು ಮತದಾರರಿಗೆ ವಿತರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.</p><p>50.97 ಕೋಟಿ ಮತದಾರರಲ್ಲಿ 50.50 ಕೋಟಿಗೂ ಹೆಚ್ಚು ಜನರಿಗೆ ಗಣತಿ ನಮೂನೆಗಳನ್ನು ನೀಡಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.</p>.ನೀವಿಲ್ಲದ ಈ 7 ವರ್ಷ: ಪತಿ ನೆನೆದು ಸುಮಲತಾ ಅಂಬರೀಶ್ ಭಾವನಾತ್ಮಕ ಪೋಸ್ಟ್.CJI ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್ ಗೈರು: BJP ಆಕ್ರೋಶ. <p>ಎಸ್ಐಆರ್ ಪ್ರಕ್ರಿಯೆಯು ನವೆಂಬರ್ 4ರಂದು ಆರಂಭವಾಗಿದ್ದು, ಡಿಸೆಂಬರ್ 4ರವರೆಗೆ ನಡೆಯಲಿದೆ.</p><p>ಮೂರು ಕೇಂದ್ರಾಡಳಿತ ಪ್ರದೇಶ ಮತ್ತು ಒಂಬತ್ತು ರಾಜ್ಯಗಳಾದ ಛತ್ತೀಸಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಎರಡನೇ ಹಂತದ ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿದೆ.</p><p>ಈ ಪೈಕಿ ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.</p><p>ಅಸ್ಸಾಂನಲ್ಲಿ 2026ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇಲ್ಲಿ ಪ್ರತ್ಯೇಕವಾಗಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ.</p>.ನಟ ಧರ್ಮೇಂದ್ರ ಮತ್ತು ಕರ್ನಾಟಕದ ರಾಮನಗರ: ಚಿತ್ರ ಶೋಲೆ ಬೆಸೆದ ನಂಟು.ನಟ ಧರ್ಮೇಂದ್ರ ನಿಧನ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ.ಬಿಜೆಪಿಯಿಂದ ಸಂಸದರಾಗಿದ್ದ ನಟ ಧರ್ಮೇಂದ್ರ; ರಾಜಕೀಯವೇ ಬೇಸರವೆಂದು ನಿರ್ಗಮನ.16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ: ಮಲೇಷ್ಯಾ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>