‘ನನ್ನ ಅಧಿಕಾರಾವಧಿಯಲ್ಲಿ ಜೈಲಿನಲ್ಲಿದ್ದ ಗರಿಷ್ಠ ಸಂಖ್ಯೆಯ ಗಣ್ಯರಿಗೆ ಭದ್ರತೆ ಒದಗಿಸಿದ್ದೆ. ಅದು ಕಾಮನ್ವೆಲ್ತ್ ಗೇಮ್ಸ್ ಹಗರಣ ನಡೆದ ಸಮಯ. ಸುರೇಶ್ ಕಲ್ಮಾಡಿ, ಕನಿಮೋಳಿ, ಎ. ರಾಜಾ (2ಜಿ ಹಗರಣ), ರಿಲಯನ್ಸ್, ಸಿಡಬ್ಲ್ಯುಜಿ ಸಂಸ್ಥೆಯ ಜನರು, ಅಮರ್ ಸಿಂಗ್, ಒಮರ್ ಗಾಂಧಿ, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಜೈಲಿನಲ್ಲಿರಿಸಲಾಗಿತ್ತು. ಇವರೆಲ್ಲ ಜೈಲಿನಲ್ಲಿ ಹೆಚ್ಚು ಉಪದ್ರವ ನೀಡುತ್ತಿದ್ದರು’ ಎಂದರು.