ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ವಕ್ಫ್‌ ಮಸೂದೆ: ಲೋಕಸಭೆಯಲ್ಲಿ ಆಡಳಿತ–ವಿಪಕ್ಷ ಜಟಾಪಟಿ

ಸಂವಿಧಾನ ದುರ್ಬಲಗೊಳಿಸುವುದು ಬಿಜೆಪಿ ಉದ್ದೇಶ: ‘ಇಂಡಿಯಾ’ ಕೂಟದ ಪಕ್ಷಗಳ ಆಕ್ಷೇಪ
Published : 2 ಏಪ್ರಿಲ್ 2025, 23:20 IST
Last Updated : 2 ಏಪ್ರಿಲ್ 2025, 23:20 IST
ಫಾಲೋ ಮಾಡಿ
Comments
ಇಂದು ನೀವು ಮುಸ್ಲಿಮರ ವಿರುದ್ಧವಾಗಿದ್ದೀರಿ. ನಾಳೆ ನೀವು ಕ್ರೈಸ್ತರ ವಿರುದ್ಧ ಇರುತ್ತೀರಿ. ನಾಡಿದ್ದು ಸಿಖ್ಖರ ವಿರುದ್ಧ ಇರುವಿರಿ. ದೇಶಕ್ಕೆ ಶಾಂತಿ, ಸೌಹಾರ್ದ ಬೇಕಾಗಿದೆ
ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಸಂಸದ
ಯಾವ ಸಮುದಾಯವನ್ನು ತಪ್ಪುದಾರಿಗೆ ಎಳೆಯಲು ನೀವು ಬಯಸುತ್ತೀರಿ? ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾ ಡಿದ ಸಮುದಾಯವನ್ನೇ? ಮಂಗಲಪಾಂಡೆ ಜೊತೆ ಪ್ರಾಣತ್ಯಾಗ ಮಾಡಿದ ಸಮುದಾಯವನ್ನೇ?
ಗೌರವ್ ಗೊಗೊಯಿ, ಕಾಂಗ್ರೆಸ್ ಸಂಸದ
ಮುಸ್ಲಿಂ ಸಮುದಾಯದ ಸಂಸದರನ್ನೇ ಹೊಂದಿಲ್ಲದ ಪಕ್ಷವು (ಬಿಜೆಪಿ) ಆ ಸಮುದಾಯದ ಹಿತವನ್ನು ಕಾಯುತ್ತೇನೆ ಎಂದು ಹೇಳುತ್ತಿರುವುದು ಒಂದು ವ್ಯಂಗ್ಯ
ಎ. ರಾಜಾ, ಡಿಎಂಕೆ ಸಂಸದ
ವಕ್ಫ್ ತಿದ್ದುಪಡಿ ಮಸೂದೆಯು ತಾರತಮ್ಯ, ಕೋಮುಪ್ರೇರಿತ ಮತ್ತು ಮುಸ್ಲಿಮರ ಸಾಂವಿಧಾನಿಕ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಇದನ್ನು ತಿರಸ್ಕರಿಸುತ್ತೇವೆ
ಮೊಹಮ್ಮದ್ ಅಲಿ ಮೊಹ್ಸಿನ್, ಎಐಎಂಪಿಎಲ್‌ಬಿ ಉಪಾಧ್ಯಕ್ಷ 
ಎಐಎಂಪಿಎಲ್‌ಬಿ ಮತ್ತು ಇತರ ಮುಸ್ಲಿಂ ಸಂಘಟನೆಗಳು ಮಸೂದೆಯ ಬಗ್ಗೆ ತಮ್ಮ ಕಳವಳವನ್ನು ಜೆಪಿಸಿಗೆ ತಿಳಿಸಿದ್ದರೂ ಅದನ್ನು ಪರಿಗಣಿಸಿಲ್ಲ
ಮೌಲಾನಾ ಖಾಲಿದ್ ರಾಶಿ ಫರಂಗಿ, ಎಐಎಂಪಿಎಲ್‌ಬಿ ಕಾರ್ಯನಿರ್ವಾಹಕ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT