ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ದೆಹಲಿಯಲ್ಲಿರುವ ನ್ಯೂಸ್ಲಾಂಡ್ರಿ ಮತ್ತು ನ್ಯೂಸ್ ಕ್ಲಿಕ್ ಎಂಬ ಎರಡು ಆನ್ಲೈನ್ ಸುದ್ದಿ ಸಂಸ್ಥೆಗಳ ಕಚೇರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ದಾಖಲೆಗಳ ಪರಿಶೀಲನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸೇಖ್ರಿ ಅವರು ಟ್ವಿಟರ್ ಮೂಲಕ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.