ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ ರೈತರಿಗೆ ನೂತನ ಸಿಎಂ ಚನ್ನಿ ಕೊಡುಗೆ: ನೀರು, ವಿದ್ಯುತ್‌ ಬಿಲ್‌ ಮನ್ನಾ 

Last Updated 20 ಸೆಪ್ಟೆಂಬರ್ 2021, 16:35 IST
ಅಕ್ಷರ ಗಾತ್ರ

ಚಂಡೀಗಢ: ಹೊಸದಾಗಿ ಅಧಿಕಾರ ಸ್ವೀಕರಿಸಿದ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಸೋಮವಾರ ರೈತರ ನೀರು, ವಿದ್ಯುತ್‌ ಶುಲ್ಕ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ತಮ್ಮ ಮೊದಲ ಪತ್ರಿಕಾಗೋಷ್ಠಿಯಲ್ಲಿ ಚನ್ನಿ ಸೋಮವಾರ ನಡೆಸಿದರು. ಈ ವೇಳೆ ಅವರು ತಮ್ಮನ್ನು ‘ಆಮ್ ಆದ್ಮಿ’ ಎಂದು ಹೇಳಿಕೊಂಡರು.

ಪಾರದರ್ಶಕ ಸರ್ಕಾರವನ್ನು ಖಾತ್ರಿಪಡಿಸುವುದಾಗಿ ತಿಳಿಸಿದ ಅವರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT