<p><strong>ಚಂಡೀಗಢ:</strong> ಹೊಸದಾಗಿ ಅಧಿಕಾರ ಸ್ವೀಕರಿಸಿದ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಸೋಮವಾರ ರೈತರ ನೀರು, ವಿದ್ಯುತ್ ಶುಲ್ಕ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿಯಾದ ಬಳಿಕ ತಮ್ಮ ಮೊದಲ ಪತ್ರಿಕಾಗೋಷ್ಠಿಯಲ್ಲಿ ಚನ್ನಿ ಸೋಮವಾರ ನಡೆಸಿದರು. ಈ ವೇಳೆ ಅವರು ತಮ್ಮನ್ನು ‘ಆಮ್ ಆದ್ಮಿ’ ಎಂದು ಹೇಳಿಕೊಂಡರು.</p>.<p>ಪಾರದರ್ಶಕ ಸರ್ಕಾರವನ್ನು ಖಾತ್ರಿಪಡಿಸುವುದಾಗಿ ತಿಳಿಸಿದ ಅವರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ಹೊಸದಾಗಿ ಅಧಿಕಾರ ಸ್ವೀಕರಿಸಿದ ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿ ಸೋಮವಾರ ರೈತರ ನೀರು, ವಿದ್ಯುತ್ ಶುಲ್ಕ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.</p>.<p>ಮುಖ್ಯಮಂತ್ರಿಯಾದ ಬಳಿಕ ತಮ್ಮ ಮೊದಲ ಪತ್ರಿಕಾಗೋಷ್ಠಿಯಲ್ಲಿ ಚನ್ನಿ ಸೋಮವಾರ ನಡೆಸಿದರು. ಈ ವೇಳೆ ಅವರು ತಮ್ಮನ್ನು ‘ಆಮ್ ಆದ್ಮಿ’ ಎಂದು ಹೇಳಿಕೊಂಡರು.</p>.<p>ಪಾರದರ್ಶಕ ಸರ್ಕಾರವನ್ನು ಖಾತ್ರಿಪಡಿಸುವುದಾಗಿ ತಿಳಿಸಿದ ಅವರು, ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>