<p><strong>ನವದೆಹಲಿ</strong>: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲು ವಿರೋಧ ಪಕ್ಷಗಳು ಒತ್ತಾಯಿಸಿದ್ದು, ಈ ನಡುವೆ ಲೋಕಸಭೆಯಲ್ಲಿ ಭಾರಿ ಗದ್ದಲ ಉಂಟಾಗಿದ್ದರಿಂದ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.</p><p>ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಪರಿಸ್ಥಿತಿ ಕುರಿತು ಸದನದಲ್ಲಿ ಮಾತನಾಡುವ ವೇಳೆ ವಿರೋಧ ಪಕ್ಷಗಳು ಭಾರಿ ಗದ್ದಲ ಸೃಷ್ಟಿಸಿವೆ. ಈ ವೇಳೆ ಆಡಳಿತ ಪಕ್ಷವು ವಿರೋಧ ಪಕ್ಷಗಳು ಸಂಸತ್ತಿನ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದೆ.</p>.T20WC | ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಕ್ರಿಕೆಟ್ ದೇವರನ್ನು ಸ್ಮರಿಸಿದ ಸಂಜು.‘ಫೌಜಿ’ ಚಿತ್ರದಲ್ಲಿ ಜೊತೆಯಾದ ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್–ಪ್ರಭಾಸ್. <p>ವಿರೋಧ ಪಕ್ಷಗಳು ಎತ್ತುತ್ತಿರುವ ಪ್ರಶ್ನೆಗಳಿಗೆ ಸರ್ಕಾರವು ವಿಸ್ತಾರವಾಗಿ ಉತ್ತರಿಸುತ್ತದೆ ಎಂದು ಕಲಾಪದ ಅಧ್ಯಕ್ಷತೆ ವಹಿಸಿದ್ದ ಜಗದಂಬಿಕಾ ಪಾಲ್ ಹೇಳಿದ್ದಾರೆ.</p><p>ಬಿರ್ಲಾ ಅವರ ಪದಚ್ಯುತಿ ನಿರ್ಣಯ ಹಾಗೂ ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಒಂದೇ ದಿನ ಎರಡು ವಿಷಯಗಳನ್ನು ಚರ್ಚಿಸಲು ವಿರೋಧ ಪಕ್ಷಗಳ ಬೇಡಿಕೆಗೆ ಪಾಲ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.</p>.ಅನಿಲ್ ಕಪೂರ್ ವೃತ್ತಿನಿಷ್ಠೆಯನ್ನು ಮೆಚ್ಚಲೇಬೇಕು: ಬಾಲಿವುಡ್ ನಟ ಶಾರುಖ್ ಖಾನ್.ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್–ಸಿಸೋಡಿಯಾ ಖುಲಾಸೆ ಪ್ರಶ್ನಿಸಿದ CBI.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲು ವಿರೋಧ ಪಕ್ಷಗಳು ಒತ್ತಾಯಿಸಿದ್ದು, ಈ ನಡುವೆ ಲೋಕಸಭೆಯಲ್ಲಿ ಭಾರಿ ಗದ್ದಲ ಉಂಟಾಗಿದ್ದರಿಂದ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.</p><p>ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಪರಿಸ್ಥಿತಿ ಕುರಿತು ಸದನದಲ್ಲಿ ಮಾತನಾಡುವ ವೇಳೆ ವಿರೋಧ ಪಕ್ಷಗಳು ಭಾರಿ ಗದ್ದಲ ಸೃಷ್ಟಿಸಿವೆ. ಈ ವೇಳೆ ಆಡಳಿತ ಪಕ್ಷವು ವಿರೋಧ ಪಕ್ಷಗಳು ಸಂಸತ್ತಿನ ನಿಯಮಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದೆ.</p>.T20WC | ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದು ಕ್ರಿಕೆಟ್ ದೇವರನ್ನು ಸ್ಮರಿಸಿದ ಸಂಜು.‘ಫೌಜಿ’ ಚಿತ್ರದಲ್ಲಿ ಜೊತೆಯಾದ ಬಾಲಿವುಡ್ನ ಹಿರಿಯ ನಟ ಅನುಪಮ್ ಖೇರ್–ಪ್ರಭಾಸ್. <p>ವಿರೋಧ ಪಕ್ಷಗಳು ಎತ್ತುತ್ತಿರುವ ಪ್ರಶ್ನೆಗಳಿಗೆ ಸರ್ಕಾರವು ವಿಸ್ತಾರವಾಗಿ ಉತ್ತರಿಸುತ್ತದೆ ಎಂದು ಕಲಾಪದ ಅಧ್ಯಕ್ಷತೆ ವಹಿಸಿದ್ದ ಜಗದಂಬಿಕಾ ಪಾಲ್ ಹೇಳಿದ್ದಾರೆ.</p><p>ಬಿರ್ಲಾ ಅವರ ಪದಚ್ಯುತಿ ನಿರ್ಣಯ ಹಾಗೂ ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಒಂದೇ ದಿನ ಎರಡು ವಿಷಯಗಳನ್ನು ಚರ್ಚಿಸಲು ವಿರೋಧ ಪಕ್ಷಗಳ ಬೇಡಿಕೆಗೆ ಪಾಲ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.</p>.ಅನಿಲ್ ಕಪೂರ್ ವೃತ್ತಿನಿಷ್ಠೆಯನ್ನು ಮೆಚ್ಚಲೇಬೇಕು: ಬಾಲಿವುಡ್ ನಟ ಶಾರುಖ್ ಖಾನ್.ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್–ಸಿಸೋಡಿಯಾ ಖುಲಾಸೆ ಪ್ರಶ್ನಿಸಿದ CBI.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>