<p><strong>ನವದೆಹಲಿ</strong>: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ವಿದೇಶಾಂಗ ಸಚಿವ ಜೈಶಂಕರ್ ಅವರು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.</p><p>ಈ ವೇಳೆ ಪಶ್ಚಿಮ ಏಷ್ಯಾ ಸಂಘರ್ಷವು ಜಾಗತಿಕ ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.</p><p>ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವನ್ನು ಐದು ದಿನಗಳವರೆಗೆ ವಿಸ್ತರಿಸಿದ ಕೆಲವೇ ಗಂಟೆಗಳ ಬಳಿಕ ಜೈಶಂಕರ್–ರುಬಿಯೊ ದೂರವಾಣಿ ಮುಲಕ ಮಾತುಕತೆ ನಡೆಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೈಶಂಕರ್, ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಅಂತರರಾಷ್ಟ್ರೀಯ ಆರ್ಥಿಕತೆಯ ಮೇಲೆ ಅದರ ಪ್ರಭಾವ ಬೀರುತ್ತದೆ. ವಿಶೇಷವಾಗಿ ಇಂಧನ ಪೂರೈಕೆ ವ್ಯತ್ಯಯ ಬಗ್ಗೆ ರುಬಿಯೊ ಜತೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.</p>.IPL-2026: ಆರ್ಸಿಬಿ ಟಿಕೆಟ್ಗಾಗಿ ಅಭಿಮಾನಿಗಳ ಬೇಡಿಕೆ; ಸಿದ್ಧತೆಗಳು ಜೋರು.ಮಯಾಮಿ ಓಪನ್ ಟೆನಿಸ್: ಅಲ್ಕರಾಜ್ಗೆ ಸೆಬಾಸ್ಟಿಯನ್ ಆಘಾತ.WEB Exclusive: ರೇಷ್ಮೆ ಸೀರೆಗೆ ನಾರಿಯರ ಸರದಿ ಸಾಲು; ಹೆಚ್ಚುತ್ತಲೇ ಇದೆ ಬೇಡಿಕೆ.ನಾಲ್ಕು ದಿನಗಳಲ್ಲಿ ₹500 ಕೋಟಿ ದಾಟಿದ ‘ಧುರಂಧರ್–ದಿ ರಿವೇಂಜ್’ ಗಳಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ವಿದೇಶಾಂಗ ಸಚಿವ ಜೈಶಂಕರ್ ಅವರು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೊ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.</p><p>ಈ ವೇಳೆ ಪಶ್ಚಿಮ ಏಷ್ಯಾ ಸಂಘರ್ಷವು ಜಾಗತಿಕ ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.</p><p>ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಇರಾನ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಗಡುವನ್ನು ಐದು ದಿನಗಳವರೆಗೆ ವಿಸ್ತರಿಸಿದ ಕೆಲವೇ ಗಂಟೆಗಳ ಬಳಿಕ ಜೈಶಂಕರ್–ರುಬಿಯೊ ದೂರವಾಣಿ ಮುಲಕ ಮಾತುಕತೆ ನಡೆಸಿದ್ದಾರೆ.</p><p>ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜೈಶಂಕರ್, ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಅಂತರರಾಷ್ಟ್ರೀಯ ಆರ್ಥಿಕತೆಯ ಮೇಲೆ ಅದರ ಪ್ರಭಾವ ಬೀರುತ್ತದೆ. ವಿಶೇಷವಾಗಿ ಇಂಧನ ಪೂರೈಕೆ ವ್ಯತ್ಯಯ ಬಗ್ಗೆ ರುಬಿಯೊ ಜತೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.</p>.IPL-2026: ಆರ್ಸಿಬಿ ಟಿಕೆಟ್ಗಾಗಿ ಅಭಿಮಾನಿಗಳ ಬೇಡಿಕೆ; ಸಿದ್ಧತೆಗಳು ಜೋರು.ಮಯಾಮಿ ಓಪನ್ ಟೆನಿಸ್: ಅಲ್ಕರಾಜ್ಗೆ ಸೆಬಾಸ್ಟಿಯನ್ ಆಘಾತ.WEB Exclusive: ರೇಷ್ಮೆ ಸೀರೆಗೆ ನಾರಿಯರ ಸರದಿ ಸಾಲು; ಹೆಚ್ಚುತ್ತಲೇ ಇದೆ ಬೇಡಿಕೆ.ನಾಲ್ಕು ದಿನಗಳಲ್ಲಿ ₹500 ಕೋಟಿ ದಾಟಿದ ‘ಧುರಂಧರ್–ದಿ ರಿವೇಂಜ್’ ಗಳಿಕೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>