ಬ್ಯಾನರ್ಜಿ ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅಧಿಕಾರಿ, ಮುಖ್ಯಮಂತ್ರಿಗಳ ಅಳಿಯ ಅಭಿಷೇಕ್ ಬ್ಯಾನರ್ಜಿ ಮನೆ ಮುಂದೆ, ಹರೀಶ್ ಮುಖರ್ಜಿ ರಸ್ತೆಯಲ್ಲಿ ಮಾಡಿರುವ ಭದ್ರತಾ ವ್ಯವಸ್ಥೆಗಳಿಂದಾಗಿ ಸಾರ್ವಜನಿಕರಿಗೆ ಅಡಚಣೆಯಾಗುತ್ತಿದೆ. ಜನರಿಗೆ ಧಾರ್ಮಿಕ ಕಾರ್ಯಕ್ರಮಗಳು, ಮೆರವಣಿಗೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.