<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ರಾಜೋವಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದೆ.</p><p>ಮೃತನನ್ನು ತುಫಾನ್ ಚೌಧರಿ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.₹101 ಕೋಟಿ ಬ್ಯಾಂಕ್ ಸಾಲ ವಂಚನೆ: ನಟ ಅಲ್ಲು ಅರ್ಜುನ್ ತಂದೆಗೆ ಇ.ಡಿ ವಿಚಾರಣೆ.ಕೊಟ್ಟಾಯಂ ಆಸ್ಪತ್ರೆ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗದ ಭರವಸೆ. <p>ಸ್ಥಳೀಯ ಸಮಾಜ ವಿರೋಧಿಯೊಬ್ಬರು ಪಾಳುಬಿದ್ದ ಮನೆಯೊಳಗೆ ಕಚ್ಚಾ ಬಾಂಬ್ಗಳನ್ನು ತಯಾರಿಸಲು ದುಷ್ಕರ್ಮಿಗಳ ಗುಂಪನ್ನು ಕರೆತಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.</p><p>ಸ್ಫೋಟದ ತೀವ್ರತೆಯಿಂದ ಹತ್ತಿರದ ಮನೆಗಳ ಬಾಗಿಲು ಮತ್ತು ಕಿಟಕಿಗಳು ನಡುಗಿದ್ದವು ಎಂದು ಸ್ಥಳೀಯರೊಬ್ಬರು ಆತಂಕ ವ್ಯಕ್ತಪಡಿಸಿದರು.</p><p>ಮನೆಯನ್ನು ಬಾಂಬ್ ತಯಾರಿಸುವ ಕೇಂದ್ರವಾಗಿ ಅಥವಾ ಇತರೆ ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆಯೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಕೊಟ್ಟಾಯಂ ಆಸ್ಪತ್ರೆ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗದ ಭರವಸೆ.VIDEO: ಹೊಂಗನೂರಿನಲ್ಲಿ ₹14 ಕೋಟಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಿದ ಡಾ.ವೆಂಕಟಪ್ಪ .ಬಿಹಾರ: ಗುಂಡಿಕ್ಕಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ .AFC Women's Asian Cup: ಭಾರತಕ್ಕೆ ಇಂದು ಥಾಯ್ಲೆಂಡ್ ವಿರುದ್ಧ ಮಹತ್ವ ಪಂದ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಒಬ್ಬರು ಮೃತಪಟ್ಟಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ರಾಜೋವಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದೆ.</p><p>ಮೃತನನ್ನು ತುಫಾನ್ ಚೌಧರಿ ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.₹101 ಕೋಟಿ ಬ್ಯಾಂಕ್ ಸಾಲ ವಂಚನೆ: ನಟ ಅಲ್ಲು ಅರ್ಜುನ್ ತಂದೆಗೆ ಇ.ಡಿ ವಿಚಾರಣೆ.ಕೊಟ್ಟಾಯಂ ಆಸ್ಪತ್ರೆ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗದ ಭರವಸೆ. <p>ಸ್ಥಳೀಯ ಸಮಾಜ ವಿರೋಧಿಯೊಬ್ಬರು ಪಾಳುಬಿದ್ದ ಮನೆಯೊಳಗೆ ಕಚ್ಚಾ ಬಾಂಬ್ಗಳನ್ನು ತಯಾರಿಸಲು ದುಷ್ಕರ್ಮಿಗಳ ಗುಂಪನ್ನು ಕರೆತಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.</p><p>ಸ್ಫೋಟದ ತೀವ್ರತೆಯಿಂದ ಹತ್ತಿರದ ಮನೆಗಳ ಬಾಗಿಲು ಮತ್ತು ಕಿಟಕಿಗಳು ನಡುಗಿದ್ದವು ಎಂದು ಸ್ಥಳೀಯರೊಬ್ಬರು ಆತಂಕ ವ್ಯಕ್ತಪಡಿಸಿದರು.</p><p>ಮನೆಯನ್ನು ಬಾಂಬ್ ತಯಾರಿಸುವ ಕೇಂದ್ರವಾಗಿ ಅಥವಾ ಇತರೆ ದೇಶ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆಯೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.ಕೊಟ್ಟಾಯಂ ಆಸ್ಪತ್ರೆ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ, ಉದ್ಯೋಗದ ಭರವಸೆ.VIDEO: ಹೊಂಗನೂರಿನಲ್ಲಿ ₹14 ಕೋಟಿಯಲ್ಲಿ ಸರ್ಕಾರಿ ಶಾಲೆ ನಿರ್ಮಿಸಿದ ಡಾ.ವೆಂಕಟಪ್ಪ .ಬಿಹಾರ: ಗುಂಡಿಕ್ಕಿ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ .AFC Women's Asian Cup: ಭಾರತಕ್ಕೆ ಇಂದು ಥಾಯ್ಲೆಂಡ್ ವಿರುದ್ಧ ಮಹತ್ವ ಪಂದ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>