<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ನುಸುಳುಕೋರರಿಗೆ ಆಶ್ರಯ ನೀಡುತ್ತಿರುವ ಮಮತಾ ಬ್ಯಾನರ್ಜಿ ಸರ್ಕಾರ ಮುಂಬರುವ ಚುನಾವಣೆಯಲ್ಲಿ ಪತನಗೊಳ್ಳುವುದು ಖಚಿತ ಎಂದು ಕೇಂದ್ರ ಗೃಹ ಸಚಿವ ಹೇಳಿದ್ದಾರೆ.</p><p>ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಅಮಿತ್ ಶಾ ಅವರು ರಾಜ್ಯಕ್ಕೆ 2 ದಿನ ಪ್ರವಾಸ ಕೈಗೊಂಡಿದ್ದಾರೆ.</p>.ಹಾಸನ | ನಿವೇಶನ ವಿವಾದ: ನಟ ಯಶ್ ತಾಯಿ ಜಗಳ.ಸಕ್ಕರೆ ಮತ್ತು ಬೆಲ್ಲ: ಯಾವುದು ನಿಜವಾಗಿಯೂ ಆರೋಗ್ಯಕರ?. <p>ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಇಂದು ಭಾಗಿ ಆಗಿ ಮಾತನಾಡಿದ ಅವರು, ಸಂಸತ್ತಿನಲ್ಲಿ 'ವಂದೇ ಮಾತರಂ' ಮೇಲಿನ ಚರ್ಚೆಗೆ ಟಿಎಂಸಿ ಆಕ್ಷೇಪ ವ್ಯಕ್ತಪಡಿಸುವುದು ಬಂಗಾಳದ 'ಅಸ್ಮಿತೆ'ಯನ್ನು ವಿರೋಧಿಸಿದಂತೆ ಎಂದು ಕಿಡಿಕಾರಿದ್ದಾರೆ.</p><p>ಕೋಲ್ಕತ್ತದ ಆನಂದಪುರದಲ್ಲಿ ನಡೆದ ಅಗ್ನಿ ದುರಂತ ಅಪಘಾತವಲ್ಲ, ಟಿಎಂಸಿ ಸರ್ಕಾರದ ಭ್ರಷ್ಟಾಚಾರದ ಪರಿಣಾಮ ಎಂದು ಆರೋಪಿಸಿದ್ದಾರೆ.</p><p>ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶೇ 50ಕ್ಕೂ ಹೆಚ್ಚು ಮತಗಳನ್ನು ಗಳಿಸಲಿದೆ, ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ನಲ್ಲಿ ತರುಣ್ ಸುಧೀರ್–ಸೋನಲ್ ದಂಪತಿ ಸುತ್ತಾಟ.ಬೀದರ್ ಬ್ರಿಮ್ಸ್ನಲ್ಲಿ ಅವಧಿ ಮೀರಿದ ಔಷಧಿ ವಿತರಣೆ; ಶರಣಪ್ರಕಾಶ ಪಾಟೀಲ ಕೆಂಡಾಮಂಡಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ನುಸುಳುಕೋರರಿಗೆ ಆಶ್ರಯ ನೀಡುತ್ತಿರುವ ಮಮತಾ ಬ್ಯಾನರ್ಜಿ ಸರ್ಕಾರ ಮುಂಬರುವ ಚುನಾವಣೆಯಲ್ಲಿ ಪತನಗೊಳ್ಳುವುದು ಖಚಿತ ಎಂದು ಕೇಂದ್ರ ಗೃಹ ಸಚಿವ ಹೇಳಿದ್ದಾರೆ.</p><p>ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಅಮಿತ್ ಶಾ ಅವರು ರಾಜ್ಯಕ್ಕೆ 2 ದಿನ ಪ್ರವಾಸ ಕೈಗೊಂಡಿದ್ದಾರೆ.</p>.ಹಾಸನ | ನಿವೇಶನ ವಿವಾದ: ನಟ ಯಶ್ ತಾಯಿ ಜಗಳ.ಸಕ್ಕರೆ ಮತ್ತು ಬೆಲ್ಲ: ಯಾವುದು ನಿಜವಾಗಿಯೂ ಆರೋಗ್ಯಕರ?. <p>ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಇಂದು ಭಾಗಿ ಆಗಿ ಮಾತನಾಡಿದ ಅವರು, ಸಂಸತ್ತಿನಲ್ಲಿ 'ವಂದೇ ಮಾತರಂ' ಮೇಲಿನ ಚರ್ಚೆಗೆ ಟಿಎಂಸಿ ಆಕ್ಷೇಪ ವ್ಯಕ್ತಪಡಿಸುವುದು ಬಂಗಾಳದ 'ಅಸ್ಮಿತೆ'ಯನ್ನು ವಿರೋಧಿಸಿದಂತೆ ಎಂದು ಕಿಡಿಕಾರಿದ್ದಾರೆ.</p><p>ಕೋಲ್ಕತ್ತದ ಆನಂದಪುರದಲ್ಲಿ ನಡೆದ ಅಗ್ನಿ ದುರಂತ ಅಪಘಾತವಲ್ಲ, ಟಿಎಂಸಿ ಸರ್ಕಾರದ ಭ್ರಷ್ಟಾಚಾರದ ಪರಿಣಾಮ ಎಂದು ಆರೋಪಿಸಿದ್ದಾರೆ.</p><p>ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶೇ 50ಕ್ಕೂ ಹೆಚ್ಚು ಮತಗಳನ್ನು ಗಳಿಸಲಿದೆ, ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ನಲ್ಲಿ ತರುಣ್ ಸುಧೀರ್–ಸೋನಲ್ ದಂಪತಿ ಸುತ್ತಾಟ.ಬೀದರ್ ಬ್ರಿಮ್ಸ್ನಲ್ಲಿ ಅವಧಿ ಮೀರಿದ ಔಷಧಿ ವಿತರಣೆ; ಶರಣಪ್ರಕಾಶ ಪಾಟೀಲ ಕೆಂಡಾಮಂಡಲ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>