<p><strong>ಕೋಲ್ಕತ್ತ</strong>: ದಕ್ಷಿಣ ಕೋಲ್ಕತ್ತದ ಕಾಳಿಘಾಟ್ನಲ್ಲಿರುವ ಕಾಳಿ ದೇವಾಲಯಕ್ಕೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಭೇಟಿ ನೀಡಿದ್ದು, ಈ ವೇಳೆ ಅವರ ವಿರುದ್ಧ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು.</p><p>ವಿರೋಧ ಪಕ್ಷದ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಅವರಿಗೆ 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿದ್ದಾರೆ. ಜತೆಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ.</p><p>ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಜ್ಞಾನೇಶ್ ಕುಮಾರ್ ಅವರಿಗೆ ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟರು ಎನ್ನಲಾಗಿದೆ.</p>.ಇರಾನ್ ದಾಳಿ: ಸೌದಿಯಲ್ಲಿ ಭಾರತೀಯ ಪ್ರಜೆ ಸತ್ತಿಲ್ಲ– ರಾಯಭಾರ ಕಚೇರಿ ಸ್ಪಷ್ಟನೆ.ಐತಿಹಾಸಿಕ ಗೆಲುವು: ಟೀಂ ಇಂಡಿಯಾ ಕಪ್ ಗೆಲ್ಲುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಶಾ. <p>ಜ್ಞಾನೇಶ್ ಭಾನುವಾರ ರಾತ್ರಿ ಕೋಲ್ಕತ್ತಕ್ಕೆ ಆಗಮನಿಸಿದರು. ಈ ವೇಳೆಯೂ ಅವರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. </p><p>ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಮಾಡಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಉನ್ನತಾಧಿಕಾರಿಗಳಿರುವ ತಂಡವು ಸೋಮವಾರ ಹಾಗೂ ಮಂಗಳವಾರ (ಮಾರ್ಚ್ 10) ರಾಜ್ಯದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ.</p>.Iran-Israel War: ಕಚ್ಚಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಷೇರುಪೇಟೆ ಸೂಚ್ಯಂಕ ಕುಸಿತ.ವಿಮಾನದಲ್ಲಿ ಬೀಡಿ ಸೇದಿದ ಭೂಪ! ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದಾಗ ಘಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ದಕ್ಷಿಣ ಕೋಲ್ಕತ್ತದ ಕಾಳಿಘಾಟ್ನಲ್ಲಿರುವ ಕಾಳಿ ದೇವಾಲಯಕ್ಕೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ಭೇಟಿ ನೀಡಿದ್ದು, ಈ ವೇಳೆ ಅವರ ವಿರುದ್ಧ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು.</p><p>ವಿರೋಧ ಪಕ್ಷದ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಅವರಿಗೆ 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿದ್ದಾರೆ. ಜತೆಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದಾರೆ.</p><p>ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಜ್ಞಾನೇಶ್ ಕುಮಾರ್ ಅವರಿಗೆ ದೇವಾಲಯಕ್ಕೆ ಭೇಟಿ ನೀಡಲು ಅವಕಾಶ ಮಾಡಿಕೊಟ್ಟರು ಎನ್ನಲಾಗಿದೆ.</p>.ಇರಾನ್ ದಾಳಿ: ಸೌದಿಯಲ್ಲಿ ಭಾರತೀಯ ಪ್ರಜೆ ಸತ್ತಿಲ್ಲ– ರಾಯಭಾರ ಕಚೇರಿ ಸ್ಪಷ್ಟನೆ.ಐತಿಹಾಸಿಕ ಗೆಲುವು: ಟೀಂ ಇಂಡಿಯಾ ಕಪ್ ಗೆಲ್ಲುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಶಾ. <p>ಜ್ಞಾನೇಶ್ ಭಾನುವಾರ ರಾತ್ರಿ ಕೋಲ್ಕತ್ತಕ್ಕೆ ಆಗಮನಿಸಿದರು. ಈ ವೇಳೆಯೂ ಅವರ ವಿರುದ್ಧ ಪ್ರತಿಭಟನೆ ನಡೆಸಲಾಯಿತು. </p><p>ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಮಾಡಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದ ಉನ್ನತಾಧಿಕಾರಿಗಳಿರುವ ತಂಡವು ಸೋಮವಾರ ಹಾಗೂ ಮಂಗಳವಾರ (ಮಾರ್ಚ್ 10) ರಾಜ್ಯದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದೆ.</p>.Iran-Israel War: ಕಚ್ಚಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಷೇರುಪೇಟೆ ಸೂಚ್ಯಂಕ ಕುಸಿತ.ವಿಮಾನದಲ್ಲಿ ಬೀಡಿ ಸೇದಿದ ಭೂಪ! ದೆಹಲಿಯಿಂದ ಗೋವಾಕ್ಕೆ ತೆರಳುತ್ತಿದ್ದಾಗ ಘಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>