<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p> ಕೋಲ್ಕತ್ತದ ಹೊರವಲಯದಲ್ಲಿರುವ ನರೇಂದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಜೀರಾಬಾದ್ನಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ. ಏಳು ಗಂಟೆಗಳ ನಿರಂತರ ಕಾರ್ಯಾಚರಣೆ ನಂತರ ಬೆಂಕಿಯನ್ನು ನಂದಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.ಸೂರ್ಯ–ನಮಸ್ಕಾರ ಅಂಕಣ: ಪ್ರಧಾನಿ ಎದುರಿನ ಸವಾಲುಗಳು!.ಸಂಗತ | ಅಧಿಕಾರ ಕೇಂದ್ರಗಳ ಸ್ವೇಚ್ಛೆ; ಜನ ಕಂಗಾಲು. <p>ಶೋಧ ಕಾರ್ಯಾಚರಣೆ ವೇಳೆ ಏಳು ಮಂದಿಯ ಸುಟ್ಟ ಮೃತದೇಹಗಳು ಪತ್ತೆಯಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಹೋಗಿರುವುದರಿಂದ ಮೃತರ ಗುರುತು ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಸಂಪಾದಕೀಯ | ಟ್ರಂಪ್ ರಚಿಸಿದ ಶಾಂತಿ ಮಂಡಳಿ: ವ್ಯಾಖ್ಯಾನ, ಉದ್ದೇಶ ಅಸ್ಪಷ್ಟ.₹400 ಕೋಟಿ ದರೋಡೆ ಪ್ರಕರಣ: ತುಂಬಾ ಗೊಂದಲಗಳಿವೆ ಎಂದ ಗೃಹ ಸಚಿವ ಪರಮೇಶ್ವರ. <p>ಮೃತರು ಹಾಗೂ ಕಾಣೆಯಾದವರೆಲ್ಲರೂ ಪೂರ್ವ ಮೇದಿನಿಪುರ, ಪಶ್ಚಿಮ ಮೇದಿನಿಪುರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಯವರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ</p><p>ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಇಂತಹ ಅಗ್ನಿ ದುರಂತ ವೇಳೆ ವಿಪತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ ಎಂದೂ ಆರೋಪಿಸಿದ್ದಾರೆ.</p>.ಸಂಪಾದಕೀಯ | ಟ್ರಂಪ್ ರಚಿಸಿದ ಶಾಂತಿ ಮಂಡಳಿ: ವ್ಯಾಖ್ಯಾನ, ಉದ್ದೇಶ ಅಸ್ಪಷ್ಟ.₹400 ಕೋಟಿ ದರೋಡೆ ಪ್ರಕರಣ: ತುಂಬಾ ಗೊಂದಲಗಳಿವೆ ಎಂದ ಗೃಹ ಸಚಿವ ಪರಮೇಶ್ವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಏಳು ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p> ಕೋಲ್ಕತ್ತದ ಹೊರವಲಯದಲ್ಲಿರುವ ನರೇಂದ್ರಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಜೀರಾಬಾದ್ನಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ. ಏಳು ಗಂಟೆಗಳ ನಿರಂತರ ಕಾರ್ಯಾಚರಣೆ ನಂತರ ಬೆಂಕಿಯನ್ನು ನಂದಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.ಸೂರ್ಯ–ನಮಸ್ಕಾರ ಅಂಕಣ: ಪ್ರಧಾನಿ ಎದುರಿನ ಸವಾಲುಗಳು!.ಸಂಗತ | ಅಧಿಕಾರ ಕೇಂದ್ರಗಳ ಸ್ವೇಚ್ಛೆ; ಜನ ಕಂಗಾಲು. <p>ಶೋಧ ಕಾರ್ಯಾಚರಣೆ ವೇಳೆ ಏಳು ಮಂದಿಯ ಸುಟ್ಟ ಮೃತದೇಹಗಳು ಪತ್ತೆಯಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಹೋಗಿರುವುದರಿಂದ ಮೃತರ ಗುರುತು ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಸಂಪಾದಕೀಯ | ಟ್ರಂಪ್ ರಚಿಸಿದ ಶಾಂತಿ ಮಂಡಳಿ: ವ್ಯಾಖ್ಯಾನ, ಉದ್ದೇಶ ಅಸ್ಪಷ್ಟ.₹400 ಕೋಟಿ ದರೋಡೆ ಪ್ರಕರಣ: ತುಂಬಾ ಗೊಂದಲಗಳಿವೆ ಎಂದ ಗೃಹ ಸಚಿವ ಪರಮೇಶ್ವರ. <p>ಮೃತರು ಹಾಗೂ ಕಾಣೆಯಾದವರೆಲ್ಲರೂ ಪೂರ್ವ ಮೇದಿನಿಪುರ, ಪಶ್ಚಿಮ ಮೇದಿನಿಪುರ ಮತ್ತು ದಕ್ಷಿಣ 24 ಪರಗಣ ಜಿಲ್ಲೆಯವರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ</p><p>ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಇಂತಹ ಅಗ್ನಿ ದುರಂತ ವೇಳೆ ವಿಪತ್ತು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದೆ ಎಂದೂ ಆರೋಪಿಸಿದ್ದಾರೆ.</p>.ಸಂಪಾದಕೀಯ | ಟ್ರಂಪ್ ರಚಿಸಿದ ಶಾಂತಿ ಮಂಡಳಿ: ವ್ಯಾಖ್ಯಾನ, ಉದ್ದೇಶ ಅಸ್ಪಷ್ಟ.₹400 ಕೋಟಿ ದರೋಡೆ ಪ್ರಕರಣ: ತುಂಬಾ ಗೊಂದಲಗಳಿವೆ ಎಂದ ಗೃಹ ಸಚಿವ ಪರಮೇಶ್ವರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>