'ಮತ ಎಣಿಕೆ ನಂತರ ರಾಜ್ಯದಲ್ಲಿ ಹಿಂಸಾಚಾರ, ಲೂಟಿ ಹಾಗೂ ಹತ್ಯೆ ಮಾಡಿರುವ ಘಟನೆಗಳು ನಡೆದಿರುವುದು ಎಚ್ಚರಿಕೆಯ ಸನ್ನಿವೇಶವನ್ನು ಸೂಚಿಸಿವೆ. ರಾಜ್ಯದಲ್ಲಿ ಕಾನೂನು ಮತ್ತು ಸುಸ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಳದ ಡಿಜಿಪಿ ಮತ್ತು ಕೋಲ್ಕತ್ತದ ಕಮಿಷನರ್ ಅವರನ್ನು ಕರೆಸಿಕೊಂಡು ಅಗತ್ಯ ಕ್ರಮವಹಿಸುವಂತೆ ಸೂಚಿಸಿದ್ದೇನೆ' ಎಂದು ರಾಜ್ಯಪಾಲರು ಪ್ರಕಟಿಸಿದ್ದಾರೆ.