<p><strong>ಲಖನೌ</strong>: ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಸಂಬಂಧ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಆದರೆ ರಾಜ್ಯದ ಮುಖ್ಯಮಂತ್ರಿಯಾದವರು ಮೌನವಾಗಿದ್ದಾರೆ. ಗಲಭೆಕೋರರನ್ನು ಶಾಂತಿಪ್ರಿಯರು ಕರೆಯುತ್ತಾರೆ. ರಾಜ್ಯದಲ್ಲಿ ಜಾತ್ಯತೀತತೆಯ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಬ್ಯಾನರ್ಜಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.</p>.ರಾಹುಲ್ ಪ್ರಧಾನಿಯಾದರೆ BJPಯವರ ಸ್ಥಿತಿ ಏನಾಗಬಹುದು: ED ದಾಳಿ ಬಗ್ಗೆ ‘ಕೈ’ ನಾಯಕ.ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥ: ಪೊಲೀಸ್. <p>ಕಳೆದ ಕೆಲ ದಿನಗಳಿಂದ ಮುರ್ಷಿದಾಬಾದ್ ಸೇರಿದಂತೆ ರಾಜ್ಯದ ಹಲವೆಡೆ ಹಿಂಸಾಚಾರ ಹೆಚ್ಚಾಗಿದ್ದು, ಈ ಅರಾಜಕತೆಗೆ ಪೂರ್ಣವಿರಾಮ ಹಾಕಬೇಕು. ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಶಾಂತಿ ನೆಲಸಲು ಅನುವು ಮಾಡಿಕೊಡಬೇಕೆಂದು ಎಂದು ಆದಿತ್ಯನಾಥ್ ಒತ್ತಾಯಿಸಿದ್ದಾರೆ.</p><p>ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. </p>.ಬಿಜೆಪಿ ಸರ್ಕಾರ ನಿರ್ಗಮಿಸುವ ಮೊದಲು ಎಲ್ಲವನ್ನೂ ಶೂನ್ಯಗೊಳಿಸುತ್ತದೆ: ಅಖಿಲೇಶ್.ಹೇಳಿಕೆ ಸಾಬೀತುಪಡಿಸದಿದ್ದರೆ ಸಿಎಂ ರಾಜೀನಾಮೆ ನೀಡಲಿ: ಛಲವಾದಿ ನಾರಾಯಣಸ್ವಾಮಿ.29 ವರ್ಷಗಳಿಂದ ಪ್ರಯಾಣಿಕರಿಗೆ ಉಚಿತ ಊಟ ನೀಡುತ್ತಿರುವ 'ಸಚ್ಖಂಡ್ ಎಕ್ಸ್ಪ್ರೆಸ್'.ಪೇರುಪೇಟೆ ಚೇತರಿಕೆ: 1,610 ಅಂಶ ಏರಿಕೆ ಕಂಡ ಸೆನ್ಸೆಕ್ಸ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಈ ಸಂಬಂಧ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಮತಾ ಬ್ಯಾನರ್ಜಿ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.</p><p>ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳ ಹೊತ್ತಿ ಉರಿಯುತ್ತಿದೆ. ಆದರೆ ರಾಜ್ಯದ ಮುಖ್ಯಮಂತ್ರಿಯಾದವರು ಮೌನವಾಗಿದ್ದಾರೆ. ಗಲಭೆಕೋರರನ್ನು ಶಾಂತಿಪ್ರಿಯರು ಕರೆಯುತ್ತಾರೆ. ರಾಜ್ಯದಲ್ಲಿ ಜಾತ್ಯತೀತತೆಯ ಹೆಸರಿನಲ್ಲಿ ಗಲಭೆ ಸೃಷ್ಟಿಸಲು ಬ್ಯಾನರ್ಜಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.</p>.ರಾಹುಲ್ ಪ್ರಧಾನಿಯಾದರೆ BJPಯವರ ಸ್ಥಿತಿ ಏನಾಗಬಹುದು: ED ದಾಳಿ ಬಗ್ಗೆ ‘ಕೈ’ ನಾಯಕ.ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥ: ಪೊಲೀಸ್. <p>ಕಳೆದ ಕೆಲ ದಿನಗಳಿಂದ ಮುರ್ಷಿದಾಬಾದ್ ಸೇರಿದಂತೆ ರಾಜ್ಯದ ಹಲವೆಡೆ ಹಿಂಸಾಚಾರ ಹೆಚ್ಚಾಗಿದ್ದು, ಈ ಅರಾಜಕತೆಗೆ ಪೂರ್ಣವಿರಾಮ ಹಾಕಬೇಕು. ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಶಾಂತಿ ನೆಲಸಲು ಅನುವು ಮಾಡಿಕೊಡಬೇಕೆಂದು ಎಂದು ಆದಿತ್ಯನಾಥ್ ಒತ್ತಾಯಿಸಿದ್ದಾರೆ.</p><p>ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ಹೋರಾಟ ಮತ್ತಷ್ಟು ಜಿಲ್ಲೆಗಳಿಗೆ ವಿಸ್ತರಿಸುತ್ತಿದ್ದು, ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಸೋಮವಾರ ನಡೆದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. </p>.ಬಿಜೆಪಿ ಸರ್ಕಾರ ನಿರ್ಗಮಿಸುವ ಮೊದಲು ಎಲ್ಲವನ್ನೂ ಶೂನ್ಯಗೊಳಿಸುತ್ತದೆ: ಅಖಿಲೇಶ್.ಹೇಳಿಕೆ ಸಾಬೀತುಪಡಿಸದಿದ್ದರೆ ಸಿಎಂ ರಾಜೀನಾಮೆ ನೀಡಲಿ: ಛಲವಾದಿ ನಾರಾಯಣಸ್ವಾಮಿ.29 ವರ್ಷಗಳಿಂದ ಪ್ರಯಾಣಿಕರಿಗೆ ಉಚಿತ ಊಟ ನೀಡುತ್ತಿರುವ 'ಸಚ್ಖಂಡ್ ಎಕ್ಸ್ಪ್ರೆಸ್'.ಪೇರುಪೇಟೆ ಚೇತರಿಕೆ: 1,610 ಅಂಶ ಏರಿಕೆ ಕಂಡ ಸೆನ್ಸೆಕ್ಸ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>