<p><strong>ಸಿಂಗೂರ್</strong>: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿ ಒಟ್ಟು ₹830 ಕೋಟಿ ವೆಚ್ಚದ ವಿವಿಧ ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಚಾಲನೆ ನೀಡಿದರು.</p><p>ಹೂಗ್ಲಿ ಜಿಲ್ಲೆಯ ಸಿಂಗೂರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಅಭಿವೃದ್ಧಿಯ ವೇಗಕ್ಕೆ ಕೇಂದ್ರದ ಎಲ್ಲಾ ಯೋಜನೆಗಳು ಸಹಕಾರಿಯಾಗಲಿವೆ. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಕಾರಗೊಳಿಸಲು ಮತ್ತಷ್ಟು ಕೆಲಸಗಳು ವೇಗ ಪಡೆಯಲಿವೆ ಎಂದು ಹೇಳಿದ್ದಾರೆ.</p>.ಸಿಎಂ ಬದಲಾವಣೆಯ ಗೊಂದಲಕ್ಕೆ ಬೀಳಲಿ ತೆರೆ; ಸತೀಶ ಜಾರಕಿಹೊಳಿ ಮತ್ತೆ ಒತ್ತಾಯ.ಕಾಂಗ್ರೆಸ್ ಅಸ್ಸಾಂ ಭೂಮಿಯನ್ನು ನುಸುಳುಕೋರರಿಗೆ ಬಿಟ್ಟುಕೊಟ್ಟಿದೆ: ಮೋದಿ ಆರೋಪ. <p>ಕೋಲ್ಕತ್ತದಿಂದ ನವದೆಹಲಿ, ವಾರಾಣಸಿ ಮತ್ತು ಚೆನ್ನೈಗೆ ಸಂಪರ್ಕ ಬೆಸೆಯುವ ಅಮೃತ್ ಭಾರತ್ ರೈಲುಗಳಿಗೆ ಮೋದಿ ಹಸಿರು ನಿಶಾನೆ ತೋರಿಸಿದರು. </p><p>ಜಯರಾಂಬಟಿ-ಬರೋಗೋಪಿನಾಥಪುರ-ಮೇನಾಪುರ ರೈಲು ಮಾರ್ಗ ಸೇರಿದಂತೆ ಮೇನಾಪುರ ಮತ್ತು ಜಯರಾಂಬಟಿ ನಡುವಿನ ರೈಲಿಗೆ ಚಾಲನೆ ನೀಡಿದರು.</p>.ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿಯ ತಂತ್ರ ಎಂಥದ್ದು? ಕಪಿಲ್ ಸಿಬಲ್ ಹೇಳಿದ್ದೇನು?.ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ಸಿಎಂ ಸಿದ್ದರಾಮಯ್ಯ. <p>ಬಾಲಘರ್ನಲ್ಲಿ ಒಳನಾಡಿನ ಜಲ ಸಾರಿಗೆ (ಐಡಬ್ಲ್ಯೂಟಿ) ಟರ್ಮಿನಲ್ ಮತ್ತು ಮೇಲ್ಸೇತುವೆ ಕಾಮಗಾರಿ, ಬಂದರು ಅಭಿವೃದ್ಧಿ ವ್ಯವಸ್ಥೆ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು ಎಂದು ಪಿಎಂಒ ಪ್ರಕಟಣೆಯಲ್ಲಿ ತಿಳಿಸಿದೆ.</p>.ಇವರೇ ಅಣ್ಣ ಬಸವಣ್ಣನವರು.. ಬಸವಾಕ್ಷ ಸ್ವಾಮೀಜಿ ಲೇಖನ.25 ಜನರ ಸಾವಿಗೆ ಕಾರಣವಾಗಿದ್ದ ನೈಟ್ಕ್ಲಬ್ ಅಕ್ರಮ ಕಟ್ಟಡವಾಗಿತ್ತು: ಗೋವಾ ಸರ್ಕಾರ.ಈ ಬಾರಿಯ ಬಿಗ್ಬಾಸ್ ಟ್ರೋಫಿಯಲ್ಲಿವೆ ಹಲವು ವಿಶೇಷತೆ: ಏನವು? .ಕೋಮುವಾದ ಹೇಳಿಕೆ ಬೆನ್ನಲ್ಲೇ ವಿಡಿಯೊ ಹಂಚಿಕೊಂಡ ಎ.ಆರ್.ರೆಹಮಾನ್, ಹೇಳಿದ್ದಿಷ್ಟು...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಗೂರ್</strong>: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿ ಒಟ್ಟು ₹830 ಕೋಟಿ ವೆಚ್ಚದ ವಿವಿಧ ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಚಾಲನೆ ನೀಡಿದರು.</p><p>ಹೂಗ್ಲಿ ಜಿಲ್ಲೆಯ ಸಿಂಗೂರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಅಭಿವೃದ್ಧಿಯ ವೇಗಕ್ಕೆ ಕೇಂದ್ರದ ಎಲ್ಲಾ ಯೋಜನೆಗಳು ಸಹಕಾರಿಯಾಗಲಿವೆ. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಕಾರಗೊಳಿಸಲು ಮತ್ತಷ್ಟು ಕೆಲಸಗಳು ವೇಗ ಪಡೆಯಲಿವೆ ಎಂದು ಹೇಳಿದ್ದಾರೆ.</p>.ಸಿಎಂ ಬದಲಾವಣೆಯ ಗೊಂದಲಕ್ಕೆ ಬೀಳಲಿ ತೆರೆ; ಸತೀಶ ಜಾರಕಿಹೊಳಿ ಮತ್ತೆ ಒತ್ತಾಯ.ಕಾಂಗ್ರೆಸ್ ಅಸ್ಸಾಂ ಭೂಮಿಯನ್ನು ನುಸುಳುಕೋರರಿಗೆ ಬಿಟ್ಟುಕೊಟ್ಟಿದೆ: ಮೋದಿ ಆರೋಪ. <p>ಕೋಲ್ಕತ್ತದಿಂದ ನವದೆಹಲಿ, ವಾರಾಣಸಿ ಮತ್ತು ಚೆನ್ನೈಗೆ ಸಂಪರ್ಕ ಬೆಸೆಯುವ ಅಮೃತ್ ಭಾರತ್ ರೈಲುಗಳಿಗೆ ಮೋದಿ ಹಸಿರು ನಿಶಾನೆ ತೋರಿಸಿದರು. </p><p>ಜಯರಾಂಬಟಿ-ಬರೋಗೋಪಿನಾಥಪುರ-ಮೇನಾಪುರ ರೈಲು ಮಾರ್ಗ ಸೇರಿದಂತೆ ಮೇನಾಪುರ ಮತ್ತು ಜಯರಾಂಬಟಿ ನಡುವಿನ ರೈಲಿಗೆ ಚಾಲನೆ ನೀಡಿದರು.</p>.ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿಯ ತಂತ್ರ ಎಂಥದ್ದು? ಕಪಿಲ್ ಸಿಬಲ್ ಹೇಳಿದ್ದೇನು?.ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ: ಸಿಎಂ ಸಿದ್ದರಾಮಯ್ಯ. <p>ಬಾಲಘರ್ನಲ್ಲಿ ಒಳನಾಡಿನ ಜಲ ಸಾರಿಗೆ (ಐಡಬ್ಲ್ಯೂಟಿ) ಟರ್ಮಿನಲ್ ಮತ್ತು ಮೇಲ್ಸೇತುವೆ ಕಾಮಗಾರಿ, ಬಂದರು ಅಭಿವೃದ್ಧಿ ವ್ಯವಸ್ಥೆ ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು ಎಂದು ಪಿಎಂಒ ಪ್ರಕಟಣೆಯಲ್ಲಿ ತಿಳಿಸಿದೆ.</p>.ಇವರೇ ಅಣ್ಣ ಬಸವಣ್ಣನವರು.. ಬಸವಾಕ್ಷ ಸ್ವಾಮೀಜಿ ಲೇಖನ.25 ಜನರ ಸಾವಿಗೆ ಕಾರಣವಾಗಿದ್ದ ನೈಟ್ಕ್ಲಬ್ ಅಕ್ರಮ ಕಟ್ಟಡವಾಗಿತ್ತು: ಗೋವಾ ಸರ್ಕಾರ.ಈ ಬಾರಿಯ ಬಿಗ್ಬಾಸ್ ಟ್ರೋಫಿಯಲ್ಲಿವೆ ಹಲವು ವಿಶೇಷತೆ: ಏನವು? .ಕೋಮುವಾದ ಹೇಳಿಕೆ ಬೆನ್ನಲ್ಲೇ ವಿಡಿಯೊ ಹಂಚಿಕೊಂಡ ಎ.ಆರ್.ರೆಹಮಾನ್, ಹೇಳಿದ್ದಿಷ್ಟು...<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>