<p><strong>ಮುಂಬೈ</strong>: ಹಾಸ್ಯನಟ ಕುನಾಲ್ ಕಾಮ್ರಾ ಅವರು ಯಾವ ಅಪರಾಧ ಮಾಡಿದ್ದಾರೆ?, ಕೊಲೆ ಮಾಡಿದ್ದಾರೆಯೇ ಅಥವಾ ದೇಶದ್ರೋಹದ ಕೆಲಸ ಮಾಡಿದ್ದಾರೆಯೇ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಪ್ರಶ್ನಿಸಿದ್ದಾರೆ.</p><p>ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪುನರುಚ್ಚರಿಸಿದ ರಾವತ್, ಕುನಾಲ್ ಕಾಮ್ರಾ ಅವರನ್ನು ಸಮರ್ಥಿಸಿಕೊಂಡಿದ್ದಾರೆ.</p><p>‘ನಾನು ಕಾಮ್ರಾ ಅವರೊಂದಿಗೆ ಮಾತನಾಡಿದ್ದೇನೆ. ನಾವು ಕಾನೂನಿನ ರಕ್ಷಕರು. ಗೃಹ ಇಲಾಖೆ ಕಾನೂನನ್ನು ಪಾಲಿಸದಿದ್ದರೂ, ನಾವು ಅದನ್ನು ಪಾಲಿಸಬೇಕು. ಇಡಿ, ಸಿಬಿಐ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದೆಯೇ?' ಎಂದು ರಾವುತ್ ಹೇಳಿದ್ದಾರೆ.</p>.IPL 2025 | ರಾಜಸ್ಥಾನ ರಾಯಲ್ಸ್ ಜಯಭೇರಿ: ಪಂಜಾಬ್ ಕಿಂಗ್ಸ್ಗೆ ಮೊದಲ ಸೋಲು .ರೈತರು ಬೆಳೆ ವಿಮಾ ಹಣವನ್ನು ನಿಶ್ಚಿತಾರ್ಥ, ಮದುವೆಗೆ ಬಳಸುತ್ತಾರೆ: MH ಕೃಷಿ ಸಚಿವ. <p>ಕಾಮ್ರಾಗೆ ಮೂರು ಬಾರಿ ಸಮನ್ಸ್ ನೀಡಿದ್ದು, ವಿಚಾರಣೆಗೆ ಇದುವರೆಗೂ ಹಾಜರಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>36 ವರ್ಷದ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಈಚೆಗೆ ಕಾರ್ಯಕ್ರಮವೊಂದರಲ್ಲಿ ಏಕನಾಥ ಶಿಂದೆ ಅವರನ್ನು 'ವಂಚಕ' ಎಂದು ಕರೆಯುವ ಮೂಲಕ ರಾಜಕೀಯ ವೃತ್ತಿಜೀವನವನ್ನು ಟೀಕಿಸಿದ್ದರು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು.</p><p>ಕಾಮ್ರಾ ಅವರ ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ದಾಂದಲೆ ನಡೆಸಿದ ಆರೋಪದ ಅಡಿ ಪೊಲೀಸರು ಶಿವಸೇನಾ ಪದಾಧಿಕಾರಿ ರಾಹುಲ್ ಕನಲ್ ಸೇರಿದಂತೆ ಇತರರನ್ನು ಬಂಧಿಸಿದ್ದರು.</p>.ಜಿಎಸ್ಟಿ ಬಾಕಿ: ಮಧ್ಯಂತರ ತಡೆಯಾಜ್ಞೆ.ವಿಜಯೇಂದ್ರ ಕಾರ್ಯವೈಖರಿಗೆ ಅತೃಪ್ತಿ: ವರಿಷ್ಠರ ಭೇಟಿಯಾದ ಅರವಿಂದ ಬೆಲ್ಲದ.ಚಿಲಿ – ಕರ್ನಾಟಕ ನಾವೀನ್ಯತೆ, ತಂತ್ರಜ್ಞಾನ ಸಹಕಾರ.ಎಲ್2: ಎಂಪುರಾನ್ ಸಿನಿಮಾ ನಿರ್ಮಾಪಕರ ಕಚೇರಿಯಲ್ಲಿ ED ಶೋಧ: ₹ 1.5 ಕೋಟಿ ನಗದು ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಹಾಸ್ಯನಟ ಕುನಾಲ್ ಕಾಮ್ರಾ ಅವರು ಯಾವ ಅಪರಾಧ ಮಾಡಿದ್ದಾರೆ?, ಕೊಲೆ ಮಾಡಿದ್ದಾರೆಯೇ ಅಥವಾ ದೇಶದ್ರೋಹದ ಕೆಲಸ ಮಾಡಿದ್ದಾರೆಯೇ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಪ್ರಶ್ನಿಸಿದ್ದಾರೆ.</p><p>ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪುನರುಚ್ಚರಿಸಿದ ರಾವತ್, ಕುನಾಲ್ ಕಾಮ್ರಾ ಅವರನ್ನು ಸಮರ್ಥಿಸಿಕೊಂಡಿದ್ದಾರೆ.</p><p>‘ನಾನು ಕಾಮ್ರಾ ಅವರೊಂದಿಗೆ ಮಾತನಾಡಿದ್ದೇನೆ. ನಾವು ಕಾನೂನಿನ ರಕ್ಷಕರು. ಗೃಹ ಇಲಾಖೆ ಕಾನೂನನ್ನು ಪಾಲಿಸದಿದ್ದರೂ, ನಾವು ಅದನ್ನು ಪಾಲಿಸಬೇಕು. ಇಡಿ, ಸಿಬಿಐ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿ ಮಾಡಿದೆಯೇ?' ಎಂದು ರಾವುತ್ ಹೇಳಿದ್ದಾರೆ.</p>.IPL 2025 | ರಾಜಸ್ಥಾನ ರಾಯಲ್ಸ್ ಜಯಭೇರಿ: ಪಂಜಾಬ್ ಕಿಂಗ್ಸ್ಗೆ ಮೊದಲ ಸೋಲು .ರೈತರು ಬೆಳೆ ವಿಮಾ ಹಣವನ್ನು ನಿಶ್ಚಿತಾರ್ಥ, ಮದುವೆಗೆ ಬಳಸುತ್ತಾರೆ: MH ಕೃಷಿ ಸಚಿವ. <p>ಕಾಮ್ರಾಗೆ ಮೂರು ಬಾರಿ ಸಮನ್ಸ್ ನೀಡಿದ್ದು, ವಿಚಾರಣೆಗೆ ಇದುವರೆಗೂ ಹಾಜರಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>36 ವರ್ಷದ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರು ಈಚೆಗೆ ಕಾರ್ಯಕ್ರಮವೊಂದರಲ್ಲಿ ಏಕನಾಥ ಶಿಂದೆ ಅವರನ್ನು 'ವಂಚಕ' ಎಂದು ಕರೆಯುವ ಮೂಲಕ ರಾಜಕೀಯ ವೃತ್ತಿಜೀವನವನ್ನು ಟೀಕಿಸಿದ್ದರು. ಇದು ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು.</p><p>ಕಾಮ್ರಾ ಅವರ ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ದಾಂದಲೆ ನಡೆಸಿದ ಆರೋಪದ ಅಡಿ ಪೊಲೀಸರು ಶಿವಸೇನಾ ಪದಾಧಿಕಾರಿ ರಾಹುಲ್ ಕನಲ್ ಸೇರಿದಂತೆ ಇತರರನ್ನು ಬಂಧಿಸಿದ್ದರು.</p>.ಜಿಎಸ್ಟಿ ಬಾಕಿ: ಮಧ್ಯಂತರ ತಡೆಯಾಜ್ಞೆ.ವಿಜಯೇಂದ್ರ ಕಾರ್ಯವೈಖರಿಗೆ ಅತೃಪ್ತಿ: ವರಿಷ್ಠರ ಭೇಟಿಯಾದ ಅರವಿಂದ ಬೆಲ್ಲದ.ಚಿಲಿ – ಕರ್ನಾಟಕ ನಾವೀನ್ಯತೆ, ತಂತ್ರಜ್ಞಾನ ಸಹಕಾರ.ಎಲ್2: ಎಂಪುರಾನ್ ಸಿನಿಮಾ ನಿರ್ಮಾಪಕರ ಕಚೇರಿಯಲ್ಲಿ ED ಶೋಧ: ₹ 1.5 ಕೋಟಿ ನಗದು ವಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>