<p><strong>ಪ್ರಯಾಗ್ರಾಜ್</strong>: ಪತ್ನಿ ಉನ್ನತ ವಿದ್ಯಾರ್ಹತೆ ಹೊಂದಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಜೀವನಾಂಶವನ್ನು ನಿರಾಕರಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ಪತಿಯಿಂದ ಜೀವನಾಂಶ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ ನ್ಯಾಯಮೂರ್ತಿ ಗರಿಮಾ ಪ್ರಸಾದ್, ಪತಿಯು ತನ್ನ ಪತ್ನಿಯ ವಿದ್ಯಾರ್ಹತೆ ಆಧಾರದ ಮೇಲೆ ಆಕೆಯನ್ನು ಕಾನೂನು ಬಾಧ್ಯತೆಯಿಂದ ತಪ್ಪಿಸಿಕೊಳ್ಳುವಂತೆ ಮಾಡುವುದು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ.</p>.ಬೆಂಗಳೂರು ಕೇಂದ್ರ ನಗರ ಪಾಲಿಕೆ: ವಾರ್ಡ್ವಾರು ಕರಡು ಮೀಸಲಾತಿ ಹೀಗಿದೆ.ವಿಶ್ವಕಪ್ ಪಂದ್ಯಗಳ ಸ್ಥಳಾಂತರ: ಬಾಂಗ್ಲಾ ಮನವಿ ಐಸಿಸಿ ಒಪ್ಪುವ ಸಾಧ್ಯತೆ ದೂರ. <p>ಸಿಆರ್ಪಿಸಿ ಸೆಕ್ಷನ್ 125ರ ಅಡಿಯಲ್ಲಿ ಪತಿಯಿಂದ ಜೀವನಾಂಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಬುಲಂದ್ಶಹರ್ನ ಕುಟುಂಬ ನ್ಯಾಯಾಲಯದ ಹೆಚ್ಚುವರಿ ಪ್ರಧಾನ ನ್ಯಾಯಾಧೀಶರ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.</p><p>ಮಹಿಳೆ ತನ್ನ ವೃತ್ತಿಪರ ಶಿಕ್ಷಣವನ್ನು ನ್ಯಾಯಾಲಯದಿಂದ ಮರೆಮಾಚಿದ್ದರು. ಹಾಗೆಯೇ ಮಹಿಳೆ ಸಮರ್ಥವಾದ ಕಾರಣವಿಲ್ಲದೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 9ರ ಅಡಿಯಲ್ಲಿ ವಿಚಾರಣೆಯ ಹೊರತಾಗಿಯೂ ಅವರು ಗಂಡನ ಮನೆಗೆ ಮರಳಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಕುಟುಂಬ ನ್ಯಾಯಾಲಯವು ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತ್ತು.</p>.ವಂದೇ ಭಾರತ್ ಸ್ಲೀಪರ್ ಪ್ರಯಾಣ ದರ ಪ್ರಕಟಿಸಿದ ರೈಲ್ವೆ: ವಿಮಾನಯಾನದಷ್ಟೇ ದುಬಾರಿ.ಜಾಲತಾಣದಲ್ಲಿ ನಿಂದನೆ: ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಕಿಡಿ. <p>ಅರ್ಜಿ ಸಲ್ಲಿಸಿದ ದಿನಾಂಕದಿಂದ ಅಪ್ರಾಪ್ತ ಮಗನಿಗೆ ತಿಂಗಳಿಗೆ ₹3,000 ಪಾವತಿಸಬೇಕೆಂದು ಕೌಟುಂಬಿಕ ನ್ಯಾಯಾಲಯ ನಿರ್ದೇಶಿಸಿತ್ತು. ಇದನ್ನು ಪರಿಶೀಲಿಸಿದ ಅಲಹಾಬಾದ್ ಹೈಕೋರ್ಟ್ ವಿದ್ಯಾಭ್ಯಾಸ ಹಾಗೂ ಉತ್ತಮ ವಾತಾವರಣದಲ್ಲಿ ಮಗು ಬೆಳೆಯಲು ಈ ಮೊತ್ತ 'ಅತ್ಯಲ್ಪ' ಎಂದು ಅಭಿಪ್ರಾಯಪಟ್ಟಿದೆ.</p><p>ಒಂದು ತಿಂಗಳಲ್ಲಿ ಹೊಸ ಹಾಗೂ ಸಮಂಜಸವಾದ ಆದೇಶವನ್ನು ಹೊರಡಿಸುವಂತೆ ಹೈಕೋರ್ಟ್ ಈ ಅರ್ಜಿಯನ್ನು ಬುಲಂದ್ಶಹರ್ನ ಕೌಟುಂಬಿಕ ನ್ಯಾಯಾಲಕ್ಕೆ ನಿರ್ದೇಶನ ನೀಡಿದೆ.</p>.ಗದಗ | ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ,100 ವರ್ಷ ಹಳೆಯದ್ದು: ಜಿಲ್ಲಾಧಿಕಾರಿ .ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ನಮಗೆ ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್.ನೈಸ್ಗೆ ಪರ್ಯಾಯ ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.ಅಬಕಾರಿ ಹರಾಜಿನಲ್ಲಿ ಮೀಸಲು: ಹೈಕೋರ್ಟ್ ಧಾರವಾಡ ಪೀಠ ಆಕ್ಷೇಪ
<p><strong>ಪ್ರಯಾಗ್ರಾಜ್</strong>: ಪತ್ನಿ ಉನ್ನತ ವಿದ್ಯಾರ್ಹತೆ ಹೊಂದಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಜೀವನಾಂಶವನ್ನು ನಿರಾಕರಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ಪತಿಯಿಂದ ಜೀವನಾಂಶ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿದ ನ್ಯಾಯಮೂರ್ತಿ ಗರಿಮಾ ಪ್ರಸಾದ್, ಪತಿಯು ತನ್ನ ಪತ್ನಿಯ ವಿದ್ಯಾರ್ಹತೆ ಆಧಾರದ ಮೇಲೆ ಆಕೆಯನ್ನು ಕಾನೂನು ಬಾಧ್ಯತೆಯಿಂದ ತಪ್ಪಿಸಿಕೊಳ್ಳುವಂತೆ ಮಾಡುವುದು ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ.</p>.ಬೆಂಗಳೂರು ಕೇಂದ್ರ ನಗರ ಪಾಲಿಕೆ: ವಾರ್ಡ್ವಾರು ಕರಡು ಮೀಸಲಾತಿ ಹೀಗಿದೆ.ವಿಶ್ವಕಪ್ ಪಂದ್ಯಗಳ ಸ್ಥಳಾಂತರ: ಬಾಂಗ್ಲಾ ಮನವಿ ಐಸಿಸಿ ಒಪ್ಪುವ ಸಾಧ್ಯತೆ ದೂರ. <p>ಸಿಆರ್ಪಿಸಿ ಸೆಕ್ಷನ್ 125ರ ಅಡಿಯಲ್ಲಿ ಪತಿಯಿಂದ ಜೀವನಾಂಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಬುಲಂದ್ಶಹರ್ನ ಕುಟುಂಬ ನ್ಯಾಯಾಲಯದ ಹೆಚ್ಚುವರಿ ಪ್ರಧಾನ ನ್ಯಾಯಾಧೀಶರ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ.</p><p>ಮಹಿಳೆ ತನ್ನ ವೃತ್ತಿಪರ ಶಿಕ್ಷಣವನ್ನು ನ್ಯಾಯಾಲಯದಿಂದ ಮರೆಮಾಚಿದ್ದರು. ಹಾಗೆಯೇ ಮಹಿಳೆ ಸಮರ್ಥವಾದ ಕಾರಣವಿಲ್ಲದೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 9ರ ಅಡಿಯಲ್ಲಿ ವಿಚಾರಣೆಯ ಹೊರತಾಗಿಯೂ ಅವರು ಗಂಡನ ಮನೆಗೆ ಮರಳಲು ನಿರಾಕರಿಸಿದ್ದಾರೆ ಎಂಬ ಕಾರಣಕ್ಕೆ ಕುಟುಂಬ ನ್ಯಾಯಾಲಯವು ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತ್ತು.</p>.ವಂದೇ ಭಾರತ್ ಸ್ಲೀಪರ್ ಪ್ರಯಾಣ ದರ ಪ್ರಕಟಿಸಿದ ರೈಲ್ವೆ: ವಿಮಾನಯಾನದಷ್ಟೇ ದುಬಾರಿ.ಜಾಲತಾಣದಲ್ಲಿ ನಿಂದನೆ: ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಕಿಡಿ. <p>ಅರ್ಜಿ ಸಲ್ಲಿಸಿದ ದಿನಾಂಕದಿಂದ ಅಪ್ರಾಪ್ತ ಮಗನಿಗೆ ತಿಂಗಳಿಗೆ ₹3,000 ಪಾವತಿಸಬೇಕೆಂದು ಕೌಟುಂಬಿಕ ನ್ಯಾಯಾಲಯ ನಿರ್ದೇಶಿಸಿತ್ತು. ಇದನ್ನು ಪರಿಶೀಲಿಸಿದ ಅಲಹಾಬಾದ್ ಹೈಕೋರ್ಟ್ ವಿದ್ಯಾಭ್ಯಾಸ ಹಾಗೂ ಉತ್ತಮ ವಾತಾವರಣದಲ್ಲಿ ಮಗು ಬೆಳೆಯಲು ಈ ಮೊತ್ತ 'ಅತ್ಯಲ್ಪ' ಎಂದು ಅಭಿಪ್ರಾಯಪಟ್ಟಿದೆ.</p><p>ಒಂದು ತಿಂಗಳಲ್ಲಿ ಹೊಸ ಹಾಗೂ ಸಮಂಜಸವಾದ ಆದೇಶವನ್ನು ಹೊರಡಿಸುವಂತೆ ಹೈಕೋರ್ಟ್ ಈ ಅರ್ಜಿಯನ್ನು ಬುಲಂದ್ಶಹರ್ನ ಕೌಟುಂಬಿಕ ನ್ಯಾಯಾಲಕ್ಕೆ ನಿರ್ದೇಶನ ನೀಡಿದೆ.</p>.ಗದಗ | ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ,100 ವರ್ಷ ಹಳೆಯದ್ದು: ಜಿಲ್ಲಾಧಿಕಾರಿ .ನಿಮ್ಮ ಕ್ಷೇತ್ರದ ಶೇ 75ರಷ್ಟಾದರೂ ಅನುದಾನ ನಮಗೆ ಕೊಡಿ: ಡಿಕೆಶಿಗೆ ಖರ್ಗೆ ಟಾಂಗ್.ನೈಸ್ಗೆ ಪರ್ಯಾಯ ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.ಅಬಕಾರಿ ಹರಾಜಿನಲ್ಲಿ ಮೀಸಲು: ಹೈಕೋರ್ಟ್ ಧಾರವಾಡ ಪೀಠ ಆಕ್ಷೇಪ