ಹೃಷಿಕೇಶದ ನೀಲಕಂಠ ದೇವಾಲಯ ಚಾರಣ ಮಾರ್ಗದಲ್ಲಿನ ಪುಂಡರಾಸು ಬಳಿ ಬೆಂಕಿಯು ಒಂದು ಹೆಕ್ಟೇರ್ನಷ್ಟು ಅರಣ್ಯವನ್ನು ವ್ಯಾಪಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ. ಅರಣ್ಯ ರಕ್ಷಕ ಸಿಬ್ಬಂದಿ, ಎನ್ಡಿಆರ್ಎಫ್, ಎಸ್ಡಿಆರ್ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಜಂಟಿಯಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.