ಯೂಟ್ಯೂಬ್ನಂತಹ ಖಾಸಗಿ ಸಾಮಾಜಿಕ ಜಾಲತಾಣಗಳಿಗೆ ಉನ್ನತ ನ್ಯಾಯಾಲಯದ ವಿಚಾರಣೆಯ ಹಕ್ಕುಸ್ವಾಮ್ಯ ಒಪ್ಪಿಸಬಾರದು ಎಂದು ಬಿಜೆಪಿ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರ ವಕೀಲರು ವಾದಿಸಿದಾಗ,ಮುಖ್ಯನ್ಯಾಯಮೂರ್ತಿ ಯು.ಯು. ಲಲಿತ್, ಎಸ್. ರವಿಂದ್ರ ಭಟ್ ಮತ್ತು ಜೆ.ಬಿ. ಪಾರ್ದೀವಾಲಾ ಅವರಿದ್ದಪೀಠವು ಸ್ವಂತ ವಾಹಿನಿ ಹೊಂದಲಿದೆ ಎಂದು ಮಾಹಿತಿ ನೀಡಿತು.