‘ತಾಜ್ಮಹಲ್ ಶಿವನ ದೇವಾಲಯ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದು, ಅದನ್ನು ಧ್ವಂಸಗೊಳಿಸಲು ನಾನು ಬೆಂಬಲ ನೀಡುತ್ತೇನೆ. ತಾಜ್ಮಹಲ್ ಕೆಡುವುವಲ್ಲಿ ಮೊದಲ ಹೊಡೆತ ಯೋಗಿ ಆದಿತ್ಯನಾಥ್ ಅವರದಾದರೆ, ಎರಡನೇ ಏಟು ನನ್ನದಾಗಿರುತ್ತದೆ. ಈ ಕಾರ್ಯಕ್ಕೆ ಹೆಗಲು ಕೊಡುವ ಸಂಬಂಧ ನಾನೂ ಬಿಜೆಪಿ ಸೇರುತ್ತೇನೆ. ಜೊತೆಗೆ 20 ಸಾವಿರಕ್ಕೂ ಅಧಿಕ ಜನರನ್ನು ಕರೆದುಕೊಂಡು ಬರುತ್ತೇನೆ’ ಎಂದು ಅವರು ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.