ಆರ್ಎಸ್ಎಸ್ ಮುಖಂಡ ಎಂ.ಎಸ್.ಗೋಳ್ವಾಲ್ಕರ್ ಅವರ ಒಂದು ಪುಸ್ತಕದಿಂದ ‘ಕ್ರಿಶ್ಚಿಯನ್ನರು, ಮುಸ್ಲಿಮರು ಮತ್ತು ಕಮ್ಯುನಿಸ್ಟರು ಈ ದೇಶದ ಆಂತರಿಕ ಶತ್ರುಗಳು’ ಎಂಬ ಹೇಳಿಕೆಯನ್ನು ಉಲ್ಲೇಖಿಸಿದ ವಿಜಯನ್, ‘ಇದನ್ನು ಅವರು ಪ್ರಾಚೀನ ಗ್ರಂಥಗಳು, ಪುರಾಣ, ವೇದ ಅಥವಾ ಮನುಸ್ಮೃತಿಯಿಂದ ತೆಗೆದುಕೊಂಡಿಲ್ಲ. ಬದಲಿಗೆ ಇದನ್ನು ಹಿಟ್ಲರ್ನಿಂದ ತೆಗೆದುಕೊಂಡಿದ್ದಾರೆ’ ಎಂದು ಹೇಳಿದರು.