ಕಳೆದ ಕೆಲ ವರ್ಷಗಳಿಂದ ಪಕ್ಷದಿಂದ ಹೊರಹೋಗುವವರ ಸಂಖ್ಯೆ ಹೆಚ್ಚುತ್ತಿರುವ ಕುರಿತು ಮಾತನಾಡಿರು ಅವರು, ‘ವೈಯಕ್ತಿಕ ಲಾಭ ನೋಡುವವರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ನಾವು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸಿದ್ಧಾಂತಕ್ಕೆ ನಿಷ್ಠರಾಗಿದ್ದೇವೆ. ಗಾಂಧಿ ಕುಟುಂಬದೊಂದಿಗೆ ಯಾವಾಗಲೂ ನಿಲ್ಲುತ್ತೇವೆ‘ ಎಂದು ಅವರು ತಿಳಿಸಿದರು.