<p><strong>ಅಮೇಥಿ, ಉತ್ತರ ಪ್ರದೇಶ:</strong> ಖಾಸಗಿ ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ 40 ವರ್ಷದ ತನ್ನ ತಾಯಿಯ ಮೇಲೆ ಹಲ್ಲೆ ನಡೆಸಿದ್ದು, ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.</p>.<p class="bodytext">ಆಸ್ಪತ್ರೆಯಿಂದ ಬಿಡುಗಡೆಯಾದ ಮಾರನೇ ದಿನವೇ, ಮತ್ತೊಂದು ಆಸ್ಪತ್ರೆಗೆ ಚಿಕಿತ್ಸೆಗೆ ಒಯ್ಯುವ ಮಾರ್ಗದಲ್ಲಿ ಜೂನ್ 12ರಂದು ತಾಯಿ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ ಎಂದೂ ದೂರು ನೀಡಿದ್ದಾರೆ.</p>.<p class="bodytext">ಪೊಲೀಸರು ತನ್ನ ಅಹವಾಲು ಆಲಿಸಿಲ್ಲ ಎಂದು ತಿಳಿಸಿರುವ ಮೃತಳ ಮಗಳು, ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಂಸದೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈ ಕುರಿತು ಅಹವಾಲು ಸಲ್ಲಿಸಿದರು.</p>.<p class="bodytext">ಸಂಸದೆಯ ಸೂಚನೆಯನ್ನು ಆಧರಿಸಿ ಅಮೇಥಿಯ ಜಿಲ್ಲಾಧಿಕಾರಿ ಅರುಣ್ ಕುಮಾರ್ ಅವರು ಆರೋಪ ಕುರಿತ ತನಿಖೆಗೆ ತಂಡವೊಂದನ್ನು ರಚಿಸಿದ್ದಾರೆ.</p>.<p class="bodytext"><strong>ಇದನ್ನೂ ಓದಿ... <a href="https://www.prajavani.net/india-news/love-jihad-and-cow-terror-will-not-work-in-up-polls-farmers-issues-supreme-rld-chief-838526.html" target="_blank">ಲವ್ ಜಿಹಾದ್ನಂತಹ ಕೃತಕ ವಿಷಯಗಳು ಬಿಜೆಪಿಗೆ ನೆರವಾಗಲ್ಲ: ಜಯಂತ್ ಚೌಧರಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೇಥಿ, ಉತ್ತರ ಪ್ರದೇಶ:</strong> ಖಾಸಗಿ ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ 40 ವರ್ಷದ ತನ್ನ ತಾಯಿಯ ಮೇಲೆ ಹಲ್ಲೆ ನಡೆಸಿದ್ದು, ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.</p>.<p class="bodytext">ಆಸ್ಪತ್ರೆಯಿಂದ ಬಿಡುಗಡೆಯಾದ ಮಾರನೇ ದಿನವೇ, ಮತ್ತೊಂದು ಆಸ್ಪತ್ರೆಗೆ ಚಿಕಿತ್ಸೆಗೆ ಒಯ್ಯುವ ಮಾರ್ಗದಲ್ಲಿ ಜೂನ್ 12ರಂದು ತಾಯಿ ಹಲ್ಲೆಯಿಂದಾಗಿ ಮೃತಪಟ್ಟಿದ್ದಾರೆ ಎಂದೂ ದೂರು ನೀಡಿದ್ದಾರೆ.</p>.<p class="bodytext">ಪೊಲೀಸರು ತನ್ನ ಅಹವಾಲು ಆಲಿಸಿಲ್ಲ ಎಂದು ತಿಳಿಸಿರುವ ಮೃತಳ ಮಗಳು, ಶನಿವಾರ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಂಸದೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈ ಕುರಿತು ಅಹವಾಲು ಸಲ್ಲಿಸಿದರು.</p>.<p class="bodytext">ಸಂಸದೆಯ ಸೂಚನೆಯನ್ನು ಆಧರಿಸಿ ಅಮೇಥಿಯ ಜಿಲ್ಲಾಧಿಕಾರಿ ಅರುಣ್ ಕುಮಾರ್ ಅವರು ಆರೋಪ ಕುರಿತ ತನಿಖೆಗೆ ತಂಡವೊಂದನ್ನು ರಚಿಸಿದ್ದಾರೆ.</p>.<p class="bodytext"><strong>ಇದನ್ನೂ ಓದಿ... <a href="https://www.prajavani.net/india-news/love-jihad-and-cow-terror-will-not-work-in-up-polls-farmers-issues-supreme-rld-chief-838526.html" target="_blank">ಲವ್ ಜಿಹಾದ್ನಂತಹ ಕೃತಕ ವಿಷಯಗಳು ಬಿಜೆಪಿಗೆ ನೆರವಾಗಲ್ಲ: ಜಯಂತ್ ಚೌಧರಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>