<p><strong>ಭುವನೇಶ್ವರ</strong>: ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಯುವತಿ ಮೇಲೆ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಇತ್ತೀಚೆಗೆ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಘಟನೆಯ ಬಗ್ಗೆ ‘ಸಖಿ‘ ಕೇಂದ್ರದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ದರ್ಶನ್ಗೆ ಆತಿಥ್ಯ ನೀಡಿದ್ದು ಜೈಲು ಸಿಬ್ಬಂದಿ?.ಕೊಲೆ ಪ್ರಕರಣ: ರೇಣುಕಸ್ವಾಮಿಗೆ ಬಲವಂತದಿಂದ ಚಿಕನ್ ಬಿರಿಯಾನಿ ತಿನ್ನಿಸಿದ್ದ ದರ್ಶನ್. <p>ಆಕೆಯನ್ನು ರಕ್ಷಿಸಿ, ಸಖಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ವೇಳೆ ಸಂತ್ರಸ್ತೆ ತನಗೆ ಎದುರಾದ ಸಂಕಷ್ಟವನ್ನು ಹೇಳಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.</p><p>ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದು, ತಂದೆ ಮಾನಸಿಕ ಅಸ್ವಸ್ಥರಾಗಿದ್ದಾರೆ. ಯುವತಿಯು ನಿರ್ಜನ ಪ್ರದೇಶದ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಈಗ ಅಧಿಕೃತ ಪಕ್ಷ.ಆಕಾಶ ಏರ್ನಲ್ಲಿ ಅವಧಿ ಮೀರಿದ ಆಹಾರ ಪೂರೈಕೆ: ತನಿಖೆ ನಡೆಸಲಾಗುವುದು ಎಂದ ಸಂಸ್ಥೆ. <p>ಈ ಘಟನೆ ಬಗ್ಗೆ ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಅವರಿಗೆ ಕರೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.</p><p>ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಸಖಿ‘ ಕೇಂದ್ರವು ನೊಂದ ಮಹಿಳೆಯರ ಸಾಂತ್ವನ ಕೇಂದ್ರವಾಗಿದೆ.</p>.Karnataka Rains | ರಾಜ್ಯದ ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’.ಬೆಂಗಳೂರು | ಮಹಿಳೆ ಎಳೆದೊಯ್ಯಲು ಯತ್ನ: ವ್ಯಕ್ತಿ ಬೆತ್ತಲೆಗೊಳಿಸಿ ಥಳಿಸಿದ ಯುವಕರು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ಯುವತಿ ಮೇಲೆ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಇತ್ತೀಚೆಗೆ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಘಟನೆಯ ಬಗ್ಗೆ ‘ಸಖಿ‘ ಕೇಂದ್ರದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ದರ್ಶನ್ಗೆ ಆತಿಥ್ಯ ನೀಡಿದ್ದು ಜೈಲು ಸಿಬ್ಬಂದಿ?.ಕೊಲೆ ಪ್ರಕರಣ: ರೇಣುಕಸ್ವಾಮಿಗೆ ಬಲವಂತದಿಂದ ಚಿಕನ್ ಬಿರಿಯಾನಿ ತಿನ್ನಿಸಿದ್ದ ದರ್ಶನ್. <p>ಆಕೆಯನ್ನು ರಕ್ಷಿಸಿ, ಸಖಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ವೇಳೆ ಸಂತ್ರಸ್ತೆ ತನಗೆ ಎದುರಾದ ಸಂಕಷ್ಟವನ್ನು ಹೇಳಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.</p><p>ಸಂತ್ರಸ್ತೆಯ ತಾಯಿ ಮೃತಪಟ್ಟಿದ್ದು, ತಂದೆ ಮಾನಸಿಕ ಅಸ್ವಸ್ಥರಾಗಿದ್ದಾರೆ. ಯುವತಿಯು ನಿರ್ಜನ ಪ್ರದೇಶದ ಮನೆಯೊಂದರಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಈಗ ಅಧಿಕೃತ ಪಕ್ಷ.ಆಕಾಶ ಏರ್ನಲ್ಲಿ ಅವಧಿ ಮೀರಿದ ಆಹಾರ ಪೂರೈಕೆ: ತನಿಖೆ ನಡೆಸಲಾಗುವುದು ಎಂದ ಸಂಸ್ಥೆ. <p>ಈ ಘಟನೆ ಬಗ್ಗೆ ಒಡಿಶಾ ಉಪಮುಖ್ಯಮಂತ್ರಿ ಪ್ರವತಿ ಪರಿದಾ ಅವರು ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಅವರಿಗೆ ಕರೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.</p><p>ಈ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಸಖಿ‘ ಕೇಂದ್ರವು ನೊಂದ ಮಹಿಳೆಯರ ಸಾಂತ್ವನ ಕೇಂದ್ರವಾಗಿದೆ.</p>.Karnataka Rains | ರಾಜ್ಯದ ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’.ಬೆಂಗಳೂರು | ಮಹಿಳೆ ಎಳೆದೊಯ್ಯಲು ಯತ್ನ: ವ್ಯಕ್ತಿ ಬೆತ್ತಲೆಗೊಳಿಸಿ ಥಳಿಸಿದ ಯುವಕರು .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>