‘ಒಬ್ಬ ಮುಖ್ಯಮಂತ್ರಿಯಾಗಿ ಯಾವುದೇ ಧರ್ಮ ಅಥವಾ ಸಮುದಾಯದ ನಂಬಿಕೆಯ ಬಗ್ಗೆ ನನಗೆ ಸಮಸ್ಯೆ ಇಲ್ಲ. ಆದರೆ, ಒಬ್ಬ ಯೋಗಿಯಾಗಿ ನೀವು ನನ್ನನ್ನು ಪ್ರಶ್ನಿಸಿದರೆ, ಖಚಿತವಾಗಿ ನಾನು ಹೋಗುವುದಿಲ್ಲ. ಒಬ್ಬ ಹಿಂದೂವಾಗಿ ನನ್ನ ಉಪಾಸನಾ ವಿಧಿಯನ್ನು ವ್ಯಕ್ತಪಡಿಸುವ ಹಕ್ಕು ನನಗಿದೆ. ಈ ಹಿನ್ನೆಲೆಯಲ್ಲೇ ನಾನು ನಡೆದುಕೊಳ್ಳುತ್ತೇನೆ’ ಎಂದು ಯೋಗಿ ಆದಿತ್ಯನಾಥ ಹೇಳಿದ್ದರು.