ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಯುದ್ಧೋಪಾದಿ ಕೆಲಸ: ಮೋದಿ

Published : 2 ಜುಲೈ 2024, 16:32 IST
Last Updated : 2 ಜುಲೈ 2024, 16:32 IST
ಫಾಲೋ ಮಾಡಿ
Comments
ಪ್ರಧಾನಿ ಮೋದಿ ಹೇಳಿದ್ದೇನು?
ಪೀಠದ ಎದುರು ವಿಪಕ್ಷ ಧರಣಿ 
ಪ್ರಧಾನಿ ಉತ್ತರಕ್ಕೆ ಮೊದಲು ಮಣಿಪುರದ ಬಗ್ಗೆ ಮಾತನಾಡಲು ಅಲ್ಲಿನ ಸಂಸದರಿಗೆ ಅವಕಾಶ ನೀಡಬೇಕು ಎಂದು ಲೋಕಸಭಾಧ್ಯಕ್ಷ ಓಂಬಿರ್ಲಾ ಅವರನ್ನು ವಿಪಕ್ಷಗಳ ಸದಸ್ಯರು ಕೋರಿದರು. ಈಶಾನ್ಯ ರಾಜ್ಯದ ಸದಸ್ಯರು ಸೋಮವಾರವೇ ಸದನದಲ್ಲಿ ಮಾತನಾಡಿದ್ದಾರೆ ಎಂದು ಸಭಾಧ್ಯಕ್ಷರು ಸ್ಪಷ್ಟಪಡಿಸಿದರು. ಇದನ್ನು ಖಂಡಿಸಿ ವಿಪಕ್ಷ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ಆರಂಭಿಸಿ ಘೋಷಣೆಗಳನ್ನು ಕೂಗಿದರು. ಪ್ರಧಾನಿ ಭಾಷಣ ಮುಗಿಸುವ ತನಕವೂ ಧರಣಿ ಮುಂದುವರಿಸಿದರು. ಲೋಕಸಭಾಧ್ಯಕ್ಷರು ಸದಸ್ಯರಿಗೆ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT