‘ಸಮನ್ವಯ ಸಮಿತಿ ಸದಸ್ಯನ ಜವಾಬ್ದಾರಿ ಹೊರಲು ಸಾಧ್ಯವಿಲ್ಲ. ರೈತ ವಿರೋಧಿ ಮೋದಿ ಸರ್ಕಾರದ ವಿರುದ್ಧ ಹೋರಾಡಲು ಎಲ್ಲಾ ಚಳುವಳಿಗಳು ಮತ್ತು ವಿಪಕ್ಷ ರಾಜಕೀಯ ಪಕ್ಷಗಳ ಶಕ್ತಿಗಳು ಸೇರಿಕೊಳ್ಳುವುದು ಮುಖ್ಯವಾಗಿದೆ. ಇದಕ್ಕಾಗಿ ರೈತ ಚಳವಳಿಯ ಹೊರತಾಗಿ ಇತರೆ ಚಳವಳಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಸಮಿತಿಯ ಜವಾಬ್ದಾರಿಯೊಂದಿಗೆ ನನಗೆ ನ್ಯಾಯ ಸಲ್ಲಿಸಲು ಸಾಧ್ಯವಾಗುವುದಿಲ್ಲ’ ಎಂದು ಯಾದವ್ ಪತ್ರದಲ್ಲಿ ತಿಳಿಸಿದ್ದಾರೆ.