<p><strong>ನವದೆಹಲಿ</strong>: ಭಯೋತ್ಪಾದನೆಯನ್ನು ನಿಗ್ರಹಿಸಲು ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆ ಕೇಳಿದಾಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾವುಕರಾಗಿದ್ದಾರೆ.ಲಖನೌದಲ್ಲಿ ಶುಕ್ರವಾರ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಜತೆ ನಡೆದ ಸಂವಾದ ಕಾರ್ಯಕ್ರಮ <strong>ಯುವ ಕೇ ಮನ್ ಕೀ ಬಾತ್</strong>ನಲ್ಲಿ ವಿದ್ಯಾರ್ಥಿಯೊಬ್ಬಆದಿತ್ಯನಾಥರಲ್ಲಿ ಈಪ್ರಶ್ನೆ ಕೇಳಿದ್ದನು.</p>.<p>ಇದೊಂದು ಸರಣಿ ಕಾರ್ಯಕ್ರಮದಂತೆ ನಡೆಯುತ್ತಿದೆ.ಒಂದು ದಾಳಿಯಾದ ಕೂಡಲೇ ಅದರ ಬಗ್ಗೆ ತನಿಖೆಯಾಗುತ್ತದೆ.ಮತ್ತೆ ಯಥಾಸ್ಥಿತಿಗೆ ಮರಳುತ್ತೇವೆ. ಭಯೋತ್ಪಾದನೆಯನ್ನು ನಿಗ್ರಹ ಮಾಡಲು ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ವಿದ್ಯಾರ್ಥಿ ಕೇಳಿದ್ದನು.</p>.<p>ಇದಕ್ಕೆ ಉತ್ತರಿಸಿದ ಯೋಗಿ, ಪ್ರಧಾನಿ ನರೇಂದ್ರ ನೇತೃತ್ವದಲ್ಲಿ ಭಯೋತ್ಪಾದನೆ ನಿಗ್ರಹವಾಗಲಿದೆ ಎಂದಿದ್ದಾರೆ.</p>.<p>ದೀಪ ನಂದುವುದಕ್ಕಿಂತ ಮುನ್ನ ಹೆಚ್ಚು ಪ್ರಖರವಾಗಿ ಉರಿಯುತ್ತದೆ. ಕಾಶ್ಮೀರದಲ್ಲಿ ಈಗ ನಡೆಯುತ್ತಿರುವುದೂ ಅದೇ ಎಂದು ಹೇಳಿದ ಯೋಗಿ ಭಾವುಕರಾಗಿ ಕಣ್ಣೀರೊರಸಿಕೊಂಡಿದ್ದಾರೆ.</p>.<p>ಪುಲ್ವಾಮ ದಾಳಿ ನಡೆದು 48 ಗಂಟೆಗಳಲ್ಲಿ ನಮ್ಮ ಭದ್ರತಾ ಪಡೆ ಈ ದಾಳಿಯ ಸಂಚುಕೋರರನ್ನು ಸದೆ ಬಡಿದಿದೆ ಎಂದಿದ್ದಾರೆ ಯೋಗಿ ಆದಿತ್ಯನಾಥ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಯೋತ್ಪಾದನೆಯನ್ನು ನಿಗ್ರಹಿಸಲು ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂಬ ಪ್ರಶ್ನೆ ಕೇಳಿದಾಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾವುಕರಾಗಿದ್ದಾರೆ.ಲಖನೌದಲ್ಲಿ ಶುಕ್ರವಾರ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಜತೆ ನಡೆದ ಸಂವಾದ ಕಾರ್ಯಕ್ರಮ <strong>ಯುವ ಕೇ ಮನ್ ಕೀ ಬಾತ್</strong>ನಲ್ಲಿ ವಿದ್ಯಾರ್ಥಿಯೊಬ್ಬಆದಿತ್ಯನಾಥರಲ್ಲಿ ಈಪ್ರಶ್ನೆ ಕೇಳಿದ್ದನು.</p>.<p>ಇದೊಂದು ಸರಣಿ ಕಾರ್ಯಕ್ರಮದಂತೆ ನಡೆಯುತ್ತಿದೆ.ಒಂದು ದಾಳಿಯಾದ ಕೂಡಲೇ ಅದರ ಬಗ್ಗೆ ತನಿಖೆಯಾಗುತ್ತದೆ.ಮತ್ತೆ ಯಥಾಸ್ಥಿತಿಗೆ ಮರಳುತ್ತೇವೆ. ಭಯೋತ್ಪಾದನೆಯನ್ನು ನಿಗ್ರಹ ಮಾಡಲು ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ವಿದ್ಯಾರ್ಥಿ ಕೇಳಿದ್ದನು.</p>.<p>ಇದಕ್ಕೆ ಉತ್ತರಿಸಿದ ಯೋಗಿ, ಪ್ರಧಾನಿ ನರೇಂದ್ರ ನೇತೃತ್ವದಲ್ಲಿ ಭಯೋತ್ಪಾದನೆ ನಿಗ್ರಹವಾಗಲಿದೆ ಎಂದಿದ್ದಾರೆ.</p>.<p>ದೀಪ ನಂದುವುದಕ್ಕಿಂತ ಮುನ್ನ ಹೆಚ್ಚು ಪ್ರಖರವಾಗಿ ಉರಿಯುತ್ತದೆ. ಕಾಶ್ಮೀರದಲ್ಲಿ ಈಗ ನಡೆಯುತ್ತಿರುವುದೂ ಅದೇ ಎಂದು ಹೇಳಿದ ಯೋಗಿ ಭಾವುಕರಾಗಿ ಕಣ್ಣೀರೊರಸಿಕೊಂಡಿದ್ದಾರೆ.</p>.<p>ಪುಲ್ವಾಮ ದಾಳಿ ನಡೆದು 48 ಗಂಟೆಗಳಲ್ಲಿ ನಮ್ಮ ಭದ್ರತಾ ಪಡೆ ಈ ದಾಳಿಯ ಸಂಚುಕೋರರನ್ನು ಸದೆ ಬಡಿದಿದೆ ಎಂದಿದ್ದಾರೆ ಯೋಗಿ ಆದಿತ್ಯನಾಥ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>