<p><strong>ಲಖನೌ: </strong>ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಶಾಸಕಿ ಪೂಜಾ ಪಾಲ್ ಅವರನ್ನು ಸಮಾಜವಾದಿ ಪಕ್ಷದಿಂದ (ಎಸ್ಪಿ)ಹೊರ ಹಾಕಲಾಗಿದೆ. </p><p>ವಿಧಾನಸಭೆ ಅಧಿವೇಶನದಲ್ಲಿ ಗ್ಯಾಂಗ್ಸ್ಟಾರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ ಸೇರಿದ ಅಕ್ರಮ ಸಾಮ್ರಾಜ್ಯವನ್ನು ದೂಳೀಪಟ ಮಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರವನ್ನು ಪೂಜಾ ಪಾಲ್ ಪ್ರಶಂಸಿಸಿದ್ದರು. </p><p>ಇದಾದ ಕೆಲವೇ ಗಂಟೆಗಳಲ್ಲಿ ಪೂಜಾ ಪಾಲ್ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. </p><p>ಪೂಜಾ ಪಾಲ್ ಅವರಿಗೆ ಪದೇ ಪದೇ ಎಚ್ಚರಿಕೆ ನೀಡಿದರೂ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡಿದ ಆರೋಪ ಮೇಲೆ ಹೊರಹಾಕಲಾಗಿದೆ ಎಂದು ತಿಳಿಸಲಾಗಿದೆ. </p><p>ಪೂಜಾ ಪಾಲ್ ವಿರುದ್ಧ ಸಮಾಜವಾದಿ ಪಕ್ಷವು ಶಿಸುಕ್ರಮ ಕೈಗೊಂಡಿರುವುದು ಮಹಿಳಾ ವಿರೋಧಿ ನಡೆಯಾಗಿದೆ ಎಂದು ಉಪಮುಖ್ಯಮಂತ್ರಿ ಬೃಜೇಶ್ ಪಾಠಕ್ ಆರೋಪಿಸಿದ್ದಾರೆ. </p>.Vote Chori | ಆ.17ರಿಂದ ಬಿಹಾರದಲ್ಲಿ 'ವೋಟರ್ ಅಧಿಕಾರ ಯಾತ್ರೆ': ರಾಹುಲ್ ಗಾಂಧಿ.ಪಾಕಿಸ್ತಾನಕ್ಕೆ ಕೊನೆಗಾಲ ಹತ್ತಿರವಾಗುತ್ತಿದೆ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಶಾಸಕಿ ಪೂಜಾ ಪಾಲ್ ಅವರನ್ನು ಸಮಾಜವಾದಿ ಪಕ್ಷದಿಂದ (ಎಸ್ಪಿ)ಹೊರ ಹಾಕಲಾಗಿದೆ. </p><p>ವಿಧಾನಸಭೆ ಅಧಿವೇಶನದಲ್ಲಿ ಗ್ಯಾಂಗ್ಸ್ಟಾರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ ಸೇರಿದ ಅಕ್ರಮ ಸಾಮ್ರಾಜ್ಯವನ್ನು ದೂಳೀಪಟ ಮಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರವನ್ನು ಪೂಜಾ ಪಾಲ್ ಪ್ರಶಂಸಿಸಿದ್ದರು. </p><p>ಇದಾದ ಕೆಲವೇ ಗಂಟೆಗಳಲ್ಲಿ ಪೂಜಾ ಪಾಲ್ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ. </p><p>ಪೂಜಾ ಪಾಲ್ ಅವರಿಗೆ ಪದೇ ಪದೇ ಎಚ್ಚರಿಕೆ ನೀಡಿದರೂ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡಿದ ಆರೋಪ ಮೇಲೆ ಹೊರಹಾಕಲಾಗಿದೆ ಎಂದು ತಿಳಿಸಲಾಗಿದೆ. </p><p>ಪೂಜಾ ಪಾಲ್ ವಿರುದ್ಧ ಸಮಾಜವಾದಿ ಪಕ್ಷವು ಶಿಸುಕ್ರಮ ಕೈಗೊಂಡಿರುವುದು ಮಹಿಳಾ ವಿರೋಧಿ ನಡೆಯಾಗಿದೆ ಎಂದು ಉಪಮುಖ್ಯಮಂತ್ರಿ ಬೃಜೇಶ್ ಪಾಠಕ್ ಆರೋಪಿಸಿದ್ದಾರೆ. </p>.Vote Chori | ಆ.17ರಿಂದ ಬಿಹಾರದಲ್ಲಿ 'ವೋಟರ್ ಅಧಿಕಾರ ಯಾತ್ರೆ': ರಾಹುಲ್ ಗಾಂಧಿ.ಪಾಕಿಸ್ತಾನಕ್ಕೆ ಕೊನೆಗಾಲ ಹತ್ತಿರವಾಗುತ್ತಿದೆ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>