‘ಕೋವಿಡ್–19ನಿಂದ ಸಾವಿಗೀಡಾಗುವವರ ಅಂತ್ಯಕ್ರಿಯೆ ನಡೆಸಲು ಯಾವುದೇ ರೀತಿ ಶುಲ್ಕ ಪಡೆಯುವುದಿಲ್ಲ. ರಾಜ್ಯದಲ್ಲಿನ ಆಮ್ಲಜನಕ ಲಭ್ಯತೆಯ ಬಗ್ಗೆ ಲೆಕ್ಕಪರಿಶೋಧನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಮ್ಲಜನಕದ ಕೊರತೆ ಇಲ್ಲ. ಆದರೆ,ಕೆಲವರು ಕಾಳಸಂತೆಯಲ್ಲಿ ಆಮ್ಲಜನಕ ಮಾರಾಟ ಮಾಡುವ ಪ್ರಯತ್ನ ನಡೆಯುತ್ತಿದೆ’ ಎಂದು ದೂರಿದ್ದಾರೆ.