<p><strong>ಪಾರಾದೀಪ್</strong>: ಆನ್ಲೈನ್ ಗೇಮ್ ಆಡದಂತೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕಾಗಿ, ತಂದೆ, ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿರುವ ಘಟನೆ ಒಡಿಶಾದ ಜಗತ್ಸಿಂಗ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p><p>ಆರೋಪಿಯನ್ನು ಸೂರ್ಯಕಾಂತ್ ಸೇಥಿ (21), ಕಾಲೇಜು ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.</p><p>ಆನ್ಲೈನ್ ಗೇಮ್ ಆಡದಂತೆ ಕುಟುಂಬಸ್ಥರಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಇದರಿಂದ ವಿಪರೀತ ಕೋಪಕೊಂಡ ಸೂರ್ಯಕಾಂತ್, ತಂದೆ–ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಗ್ರಾಮವೊಂದರ ಬಳಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸ್ ವರಿಷ್ಠಾಧಿಕಾರಿ ಭವಾನಿ ಶಂಕರ್ ಮಾಹಿತಿ ನೀಡಿದ್ದಾರೆ.</p>.Champions Trophy: ಕೊಹ್ಲಿ ಚೆಂದದ ಆಟ; ಆಸೀಸ್ ಮಣಿಸಿದ ಭಾರತ ಫೈನಲ್ಗೆ ಲಗ್ಗೆ.ಕೊಲೆ ಪ್ರಕರಣ: ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ಗೆ ಜಾಮೀನು. <p>ಮೃತರನ್ನು ಪ್ರಶಾಂತ್ ಸೇಥಿ (65), ಅವರ ಪತ್ನಿ ಕನಕಲತಾ (62) ಮತ್ತು ಮಗಳು ರೊಸಾಲಿನ್ (25) ಎಂದು ಗುರುತಿಸಲಾಗಿದೆ.</p><p>ಘಟನಾ ಸ್ಥಳಕ್ಕೆ ಆಗಮಿಸಿದ್ದ ಪೊಲೀಸ್ ವರಿಷ್ಠಾಧಿಕಾರಿ ಸ್ಥಳವನ್ನು ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಈ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.Jamia Protest: ವಿದ್ಯಾರ್ಥಿಗಳ ಅಮಾನತು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ .ಮಾಧವಿ ಬುಚ್ ವಿರುದ್ಧ ಎಫ್ಐಆರ್ ದಾಖಲಿಸಲು 4 ವಾರ ತಡೆ ನೀಡಿದ ಬಾಂಬೆ ಹೈಕೋರ್ಟ್ .ಮಹಾರಾಷ್ಟ್ರ | ರಾಜೀನಾಮೆಗೆ ಕಾರಣ ತಿಳಿಸಿದ ಧನಂಜಯ ಮುಂಡೆ.ಉತ್ತರ ರಾಜ್ಯಗಳಲ್ಲೇಕೆ ಕೇಂದ್ರ ತಮಿಳು ಕಲಿಕೆಗೆ ಸಂಸ್ಥೆ ಸ್ಥಾಪಿಸಿಲ್ಲ?: ಸ್ಟಾಲಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾರಾದೀಪ್</strong>: ಆನ್ಲೈನ್ ಗೇಮ್ ಆಡದಂತೆ ಮನೆಯಲ್ಲಿ ವಿರೋಧ ವ್ಯಕ್ತಪಡಿಸಿದ ಕಾರಣಕ್ಕಾಗಿ, ತಂದೆ, ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿರುವ ಘಟನೆ ಒಡಿಶಾದ ಜಗತ್ಸಿಂಗ್ಪುರದಲ್ಲಿ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.</p><p>ಆರೋಪಿಯನ್ನು ಸೂರ್ಯಕಾಂತ್ ಸೇಥಿ (21), ಕಾಲೇಜು ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.</p><p>ಆನ್ಲೈನ್ ಗೇಮ್ ಆಡದಂತೆ ಕುಟುಂಬಸ್ಥರಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಇದರಿಂದ ವಿಪರೀತ ಕೋಪಕೊಂಡ ಸೂರ್ಯಕಾಂತ್, ತಂದೆ–ತಾಯಿ ಮತ್ತು ಸಹೋದರಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಗ್ರಾಮವೊಂದರ ಬಳಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸ್ ವರಿಷ್ಠಾಧಿಕಾರಿ ಭವಾನಿ ಶಂಕರ್ ಮಾಹಿತಿ ನೀಡಿದ್ದಾರೆ.</p>.Champions Trophy: ಕೊಹ್ಲಿ ಚೆಂದದ ಆಟ; ಆಸೀಸ್ ಮಣಿಸಿದ ಭಾರತ ಫೈನಲ್ಗೆ ಲಗ್ಗೆ.ಕೊಲೆ ಪ್ರಕರಣ: ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ಗೆ ಜಾಮೀನು. <p>ಮೃತರನ್ನು ಪ್ರಶಾಂತ್ ಸೇಥಿ (65), ಅವರ ಪತ್ನಿ ಕನಕಲತಾ (62) ಮತ್ತು ಮಗಳು ರೊಸಾಲಿನ್ (25) ಎಂದು ಗುರುತಿಸಲಾಗಿದೆ.</p><p>ಘಟನಾ ಸ್ಥಳಕ್ಕೆ ಆಗಮಿಸಿದ್ದ ಪೊಲೀಸ್ ವರಿಷ್ಠಾಧಿಕಾರಿ ಸ್ಥಳವನ್ನು ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಈ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.Jamia Protest: ವಿದ್ಯಾರ್ಥಿಗಳ ಅಮಾನತು ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ .ಮಾಧವಿ ಬುಚ್ ವಿರುದ್ಧ ಎಫ್ಐಆರ್ ದಾಖಲಿಸಲು 4 ವಾರ ತಡೆ ನೀಡಿದ ಬಾಂಬೆ ಹೈಕೋರ್ಟ್ .ಮಹಾರಾಷ್ಟ್ರ | ರಾಜೀನಾಮೆಗೆ ಕಾರಣ ತಿಳಿಸಿದ ಧನಂಜಯ ಮುಂಡೆ.ಉತ್ತರ ರಾಜ್ಯಗಳಲ್ಲೇಕೆ ಕೇಂದ್ರ ತಮಿಳು ಕಲಿಕೆಗೆ ಸಂಸ್ಥೆ ಸ್ಥಾಪಿಸಿಲ್ಲ?: ಸ್ಟಾಲಿನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>