ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೊಮ್ಯಾಟೊ ಗ್ರಾಹಕನಿಗೆ ಪೊಲೀಸರ ಎಚ್ಚರಿಕೆ

ಧಾರ್ಮಿಕ ಭಾವನೆಗೆ ಧಕ್ಕೆ ತಾರದಂತೆ ಎಚ್ಚರಿಕೆ
Last Updated 1 ಆಗಸ್ಟ್ 2019, 19:28 IST
ಅಕ್ಷರ ಗಾತ್ರ

ಜಬಲ್‌ಪುರ್, ಮಧ್ಯಪ್ರದೇಶ: ಹಿಂದೂ ಅಲ್ಲದ ಡೆಲಿವರಿ ಹುಡುಗನಿಂದ ಆಹಾರ ಪೊಟ್ಟಣ ಪಡೆಯುವುದಿಲ್ಲ ಎನ್ನುವ ಮೂಲಕ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದ ಜೊಮ್ಯಾಟೊ ಗ್ರಾಹಕ ಅಮಿತ್ ಶುಕ್ಲಾಗೆ ಧರ್ಮದ ಹೆಸರಿನಲ್ಲಿ ದ್ವೇಷ ಹರಡದಂತೆ ಎಚ್ಚರಿಸಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಬಗ್ಗೆ ಅಮಿತ್ ಶುಕ್ಲಾನಿಂದ ಪೊಲೀಸರು ಮುಚ್ಚಳಿಕೆ ಪತ್ರವನ್ನೂ ಬರೆಸಿಕೊಂಡಿದ್ದಾರೆ.

ಘಟನೆ ಕುರಿತು ಜೊಮ್ಯಾಟೊ ಡೆಲಿವರಿ ಹುಡುಗ ಫಯಾಜ್, ‘ಮನಸಿಗೆ ನೋವಾಯಿತು. ಆದರೆ, ಏನು ಮಾಡು ವುದು?’ ಎಂದು ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT