<p><strong>ಗುವಾಹಟಿ</strong>: ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣದ ಐವರು ಆರೋಪಿಗಳನ್ನು ಅಸ್ಸಾಂನ ಬಾಕ್ಸಾ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸುವ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.</p><p>ಹಿಂಸಾಚಾರದಲ್ಲಿ ಭಾಗವಹಿಸಿದ ಇತರರನ್ನು ಗುರುತಿಸಲಾಗಿದ್ದು, ಅವರ ಬಂಧನಕ್ಕಾಗಿ ಶೋಧ ನಡೆಯುತ್ತಿದೆ ಎಂದು ಬಾಕ್ಸಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಉಜ್ಜಲ್ ಪ್ರತಿಮ್ ಬರುವಾ ಹೇಳಿದ್ದಾರೆ.</p> .ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದವರ ಮೀಸಲಾತಿಗೆ HC ತಡೆ: ಪ್ರತಿಭಟನೆ.ಸೂಕ್ತ ಸಮಯದಲ್ಲಿ ಜಮ್ಮು–ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು: ಅಮಿತ್ ಶಾ. <p>‘ಈವರೆಗೆ ನಾವು 9 ಜನರನ್ನು ಬಂಧಿಸಿದ್ದೇವೆ. ಇನ್ನೂ ಹಲವರನ್ನು ಗುರುತಿಸಲಾಗಿದೆ. ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸಲಿದ್ದೇವೆ. ಈ ತನಿಖೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ತಂಡವೊಂದು ಅದನ್ನು ಮುಂದಕ್ಕೆ ಕೊಂಡೊಯ್ಯುತ್ತಿದೆ’ ಎಂದು ಅವರು ಹೇಳಿದ್ದಾರೆ. </p><p>ಜುಬೀನ್ ಸಾವು ಪ್ರಕರಣದ ಐವರು ಆರೋಪಿಗಳನ್ನು ಗುವಾಹಟಿ ಕೋರ್ಟ್ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆರೋಪಿಗಳನ್ನು ಕರೆತಂದಾಗ ಬಾಕ್ಸಾ ಜೈಲಿನ ಬಳಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು.</p>.Bihar Polls | ಯೋಗಿ ಆದಿತ್ಯನಾಥ್ ಸ್ಟಾರ್ ಪ್ರಚಾರಕರಲ್ಲ, ಸ್ಟಾರ್ ವಿಭಜಕ: ಯಾದವ್.ರೋಹಿತ್, ಕೊಹ್ಲಿ ಜೊತೆಗಿನ ಸಂಬಂಧದಲ್ಲಿ ಯಾವ ಬದಲಾವಣೆ ಇಲ್ಲ: ನಾಯಕ ಗಿಲ್.ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ.ಹೊಸ ಮುಖವಾಡ ಧರಿಸಿರುವ RJD ಪಕ್ಷವನ್ನು ನಂಬಬೇಡಿ; ಬಿಹಾರದ ಜನತೆಗೆ ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಗಾಯಕ ಜುಬೀನ್ ಗರ್ಗ್ ಸಾವು ಪ್ರಕರಣದ ಐವರು ಆರೋಪಿಗಳನ್ನು ಅಸ್ಸಾಂನ ಬಾಕ್ಸಾ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸುವ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.</p><p>ಹಿಂಸಾಚಾರದಲ್ಲಿ ಭಾಗವಹಿಸಿದ ಇತರರನ್ನು ಗುರುತಿಸಲಾಗಿದ್ದು, ಅವರ ಬಂಧನಕ್ಕಾಗಿ ಶೋಧ ನಡೆಯುತ್ತಿದೆ ಎಂದು ಬಾಕ್ಸಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಉಜ್ಜಲ್ ಪ್ರತಿಮ್ ಬರುವಾ ಹೇಳಿದ್ದಾರೆ.</p> .ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದವರ ಮೀಸಲಾತಿಗೆ HC ತಡೆ: ಪ್ರತಿಭಟನೆ.ಸೂಕ್ತ ಸಮಯದಲ್ಲಿ ಜಮ್ಮು–ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು: ಅಮಿತ್ ಶಾ. <p>‘ಈವರೆಗೆ ನಾವು 9 ಜನರನ್ನು ಬಂಧಿಸಿದ್ದೇವೆ. ಇನ್ನೂ ಹಲವರನ್ನು ಗುರುತಿಸಲಾಗಿದೆ. ಕೆಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಶೀಘ್ರದಲ್ಲೇ ಬಂಧಿಸಲಿದ್ದೇವೆ. ಈ ತನಿಖೆಯನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ತಂಡವೊಂದು ಅದನ್ನು ಮುಂದಕ್ಕೆ ಕೊಂಡೊಯ್ಯುತ್ತಿದೆ’ ಎಂದು ಅವರು ಹೇಳಿದ್ದಾರೆ. </p><p>ಜುಬೀನ್ ಸಾವು ಪ್ರಕರಣದ ಐವರು ಆರೋಪಿಗಳನ್ನು ಗುವಾಹಟಿ ಕೋರ್ಟ್ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಆರೋಪಿಗಳನ್ನು ಕರೆತಂದಾಗ ಬಾಕ್ಸಾ ಜೈಲಿನ ಬಳಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು.</p>.Bihar Polls | ಯೋಗಿ ಆದಿತ್ಯನಾಥ್ ಸ್ಟಾರ್ ಪ್ರಚಾರಕರಲ್ಲ, ಸ್ಟಾರ್ ವಿಭಜಕ: ಯಾದವ್.ರೋಹಿತ್, ಕೊಹ್ಲಿ ಜೊತೆಗಿನ ಸಂಬಂಧದಲ್ಲಿ ಯಾವ ಬದಲಾವಣೆ ಇಲ್ಲ: ನಾಯಕ ಗಿಲ್.ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ.ಹೊಸ ಮುಖವಾಡ ಧರಿಸಿರುವ RJD ಪಕ್ಷವನ್ನು ನಂಬಬೇಡಿ; ಬಿಹಾರದ ಜನತೆಗೆ ಅಮಿತ್ ಶಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>