<p><strong>ಗುವಾಹಟಿ</strong>: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಾಯಕ ಜುಬೀನ್ ಗರ್ಗ್ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.</p><p>ಈ ವೇಳೆ ಮಾತನಾಡಿದ ರಾಹುಲ್, ಗರ್ಗ್ ಅವರ ಕುಟುಂಬ ಮತ್ತು ಅಸ್ಸಾಂನ ಜನರಿಗೆ ಸಿಂಗಪುರದಲ್ಲಿ ಜುಬೀನ್ಗೆ ಏನಾಯಿತು? ಎಂದು ತಿಳಿದುಕೊಳ್ಳುವ ಹಕ್ಕಿದೆ ಎಂದು ತಿಳಿಸಿದ್ದಾರೆ.</p><p>ಜುಬೀನ್ ಗರ್ಗ್ ಪ್ರಕರಣದಲ್ಲಿ ಸತ್ಯ ಆದಷ್ಟು ಬೇಗ ಹೊರಬರುವುದು ಉತ್ತಮ. ಏಕೆಂದರೆ ಕುಟುಂಬಕ್ಕೆ ಈ ಬಗ್ಗೆ ನೋವು ಹೆಚ್ಚಿದೆ. ಸಿಂಗಪುರದಲ್ಲಿ ನಿಜವಾಗಿ ಆಗಿದ್ದೇನು? ಎಂಬುವುದರ ಸಂಪೂರ್ಣ ಘಟನೆಯ ಚಿತ್ರಣವನ್ನು ಅಸ್ಸಾಂ ಸರ್ಕಾರ ಪಾರದರ್ಶಕವಾಗಿ ತನಿಖೆ ನಡೆಸಬೇಕು. ಗರ್ಗ್ ಸಾವಿಗೆ ನ್ಯಾಯ ದೊರೆಕಿಸಬೇಕು ಎಂದು ರಾಹುಲ್ ಹೇಳಿದ್ದಾರೆ.</p>.ಚಿಕಿತ್ಸೆ ಬಳಿಕವೂ ಸ್ತನ ಕ್ಯಾನ್ಸರ್ ಮರುಕಳಿಸುತ್ತಾ? ಈ ಅಂಶಗಳ ಬಗ್ಗೆ ಎಚ್ಚರವಹಿಸಿ.ದೀಪಾವಳಿ: ನೌಕರರಿಗೆ ದುಬಾರಿ ಕಾರು ಉಡುಗೊರೆ ನೀಡಿದ ಫಾರ್ಮಾ ಕಂಪನಿ ಮಾಲೀಕ ಭಾಟಿಯಾ. <p>ಕುಟುಂಬವು ಈಗ ಗರ್ಗ್ ಅವರನ್ನು ಕಳೆದುಕೊಂಡಿದೆ. ಗರ್ಗ್ ಸಾವಿನ ಅಸಲಿ ಕಾರಣ ಹೊರಬರಬೇಕೆಂದು ಕುಟುಂಬ ಕೋರುತ್ತಿದೆ ಎಂದು ರಾಹುಲ್ ತಿಳಿಸಿದ್ದಾರೆ.</p><p>ಸೆಪ್ಟೆಂಬರ್ 19 ರಂದು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ನಡೆಸುತ್ತಿದ್ದ ವೇಳೆ ಜುಬೀನ್ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು.</p><p>ಇದಕ್ಕೂ ಮೊದಲು ರಾಹುಲ್ ಸೋನಾಪುರದಲ್ಲಿರುವ ಗಾಯಕ ಜುಬೀನ್ ಗರ್ಗ್ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.</p>.ಭಾರತದ ಶೇ 85ರಷ್ಟು ಡಿಜಿಟಲ್ ಪಾವತಿ ಯುಪಿಐ ಮೂಲಕ ನಡೆಯುತ್ತಿದೆ: ಆರ್ಬಿಐ ಗವರ್ನರ್.ಗಾಯಕ ಜುಬೀನ್ ಗರ್ಗ್ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ರಾಹುಲ್ ಗಾಂಧಿ.ಆರ್ಎಸ್ಎಸ್ ನಿಷೇಧ ಸಂವಿಧಾನಕ್ಕೆ ವಿರುದ್ಧ: ನಿವೃತ್ತ ನ್ಯಾ. ಸಂತೋಷ ಹೆಗ್ಡೆ.ನಿತೀಶ್ರನ್ನು ಭೇಟಿ ಮಾಡಿದ ಶಾ: ಬಿಹಾರ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗಾಯಕ ಜುಬೀನ್ ಗರ್ಗ್ ಅವರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ.</p><p>ಈ ವೇಳೆ ಮಾತನಾಡಿದ ರಾಹುಲ್, ಗರ್ಗ್ ಅವರ ಕುಟುಂಬ ಮತ್ತು ಅಸ್ಸಾಂನ ಜನರಿಗೆ ಸಿಂಗಪುರದಲ್ಲಿ ಜುಬೀನ್ಗೆ ಏನಾಯಿತು? ಎಂದು ತಿಳಿದುಕೊಳ್ಳುವ ಹಕ್ಕಿದೆ ಎಂದು ತಿಳಿಸಿದ್ದಾರೆ.</p><p>ಜುಬೀನ್ ಗರ್ಗ್ ಪ್ರಕರಣದಲ್ಲಿ ಸತ್ಯ ಆದಷ್ಟು ಬೇಗ ಹೊರಬರುವುದು ಉತ್ತಮ. ಏಕೆಂದರೆ ಕುಟುಂಬಕ್ಕೆ ಈ ಬಗ್ಗೆ ನೋವು ಹೆಚ್ಚಿದೆ. ಸಿಂಗಪುರದಲ್ಲಿ ನಿಜವಾಗಿ ಆಗಿದ್ದೇನು? ಎಂಬುವುದರ ಸಂಪೂರ್ಣ ಘಟನೆಯ ಚಿತ್ರಣವನ್ನು ಅಸ್ಸಾಂ ಸರ್ಕಾರ ಪಾರದರ್ಶಕವಾಗಿ ತನಿಖೆ ನಡೆಸಬೇಕು. ಗರ್ಗ್ ಸಾವಿಗೆ ನ್ಯಾಯ ದೊರೆಕಿಸಬೇಕು ಎಂದು ರಾಹುಲ್ ಹೇಳಿದ್ದಾರೆ.</p>.ಚಿಕಿತ್ಸೆ ಬಳಿಕವೂ ಸ್ತನ ಕ್ಯಾನ್ಸರ್ ಮರುಕಳಿಸುತ್ತಾ? ಈ ಅಂಶಗಳ ಬಗ್ಗೆ ಎಚ್ಚರವಹಿಸಿ.ದೀಪಾವಳಿ: ನೌಕರರಿಗೆ ದುಬಾರಿ ಕಾರು ಉಡುಗೊರೆ ನೀಡಿದ ಫಾರ್ಮಾ ಕಂಪನಿ ಮಾಲೀಕ ಭಾಟಿಯಾ. <p>ಕುಟುಂಬವು ಈಗ ಗರ್ಗ್ ಅವರನ್ನು ಕಳೆದುಕೊಂಡಿದೆ. ಗರ್ಗ್ ಸಾವಿನ ಅಸಲಿ ಕಾರಣ ಹೊರಬರಬೇಕೆಂದು ಕುಟುಂಬ ಕೋರುತ್ತಿದೆ ಎಂದು ರಾಹುಲ್ ತಿಳಿಸಿದ್ದಾರೆ.</p><p>ಸೆಪ್ಟೆಂಬರ್ 19 ರಂದು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ನಡೆಸುತ್ತಿದ್ದ ವೇಳೆ ಜುಬೀನ್ ಅವರು ಉಸಿರುಗಟ್ಟಿ ಮೃತಪಟ್ಟಿದ್ದರು.</p><p>ಇದಕ್ಕೂ ಮೊದಲು ರಾಹುಲ್ ಸೋನಾಪುರದಲ್ಲಿರುವ ಗಾಯಕ ಜುಬೀನ್ ಗರ್ಗ್ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.</p>.ಭಾರತದ ಶೇ 85ರಷ್ಟು ಡಿಜಿಟಲ್ ಪಾವತಿ ಯುಪಿಐ ಮೂಲಕ ನಡೆಯುತ್ತಿದೆ: ಆರ್ಬಿಐ ಗವರ್ನರ್.ಗಾಯಕ ಜುಬೀನ್ ಗರ್ಗ್ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ರಾಹುಲ್ ಗಾಂಧಿ.ಆರ್ಎಸ್ಎಸ್ ನಿಷೇಧ ಸಂವಿಧಾನಕ್ಕೆ ವಿರುದ್ಧ: ನಿವೃತ್ತ ನ್ಯಾ. ಸಂತೋಷ ಹೆಗ್ಡೆ.ನಿತೀಶ್ರನ್ನು ಭೇಟಿ ಮಾಡಿದ ಶಾ: ಬಿಹಾರ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>