<p><strong>ಅಗರ್ತಲ (ಪಿಟಿಐ):</strong> ನಿರಾಶ್ರಿತರ ಕೇಂದ್ರಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 19 ಮಂದಿ ಸಜೀವ ದಹನವಾಗಿರುವ ಘಟನೆ ಶನಿವಾರ ನಡೆದಿದೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 2500ಕ್ಕೂ ಹೆಚ್ಚು ಗುಡಿಸಿಲುಗಳು ಭಸ್ಮವಾಗಿವೆ.<br /> <br /> ಇಲ್ಲಿಂದ 165 ಕಿ.ಮೀ ದೂರದಲ್ಲಿರುವ ಕಂಚನ್ಪುರದ 6 ನಿರಾಶ್ರಿತ ಶಿಬಿರಗಳಲ್ಲಿ ಒಂದಾದ ನೈಶಿಂಗ್ಪಾರದಲ್ಲಿ ಈ ದುರ್ಘಟನೆ ನಡೆದಿದೆ. ಮಿಜೊರಾಂನ ರಿಯಾಂಗ್ ಬುಡಕಟ್ಟಿಗೆ ಸೇರಿದ ಈ ಮಂದಿ, 1997ರಲ್ಲಿ ನಡೆದ ಜನಾಂಗೀಯ ಕಲಹದ ಬಳಿಕ ಅಲ್ಲಿಂದ ಪಲಾಯನ ಮಾಡಿ ಇಲ್ಲಿ ಬಂದು ನೆಲೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲ (ಪಿಟಿಐ):</strong> ನಿರಾಶ್ರಿತರ ಕೇಂದ್ರಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 19 ಮಂದಿ ಸಜೀವ ದಹನವಾಗಿರುವ ಘಟನೆ ಶನಿವಾರ ನಡೆದಿದೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 2500ಕ್ಕೂ ಹೆಚ್ಚು ಗುಡಿಸಿಲುಗಳು ಭಸ್ಮವಾಗಿವೆ.<br /> <br /> ಇಲ್ಲಿಂದ 165 ಕಿ.ಮೀ ದೂರದಲ್ಲಿರುವ ಕಂಚನ್ಪುರದ 6 ನಿರಾಶ್ರಿತ ಶಿಬಿರಗಳಲ್ಲಿ ಒಂದಾದ ನೈಶಿಂಗ್ಪಾರದಲ್ಲಿ ಈ ದುರ್ಘಟನೆ ನಡೆದಿದೆ. ಮಿಜೊರಾಂನ ರಿಯಾಂಗ್ ಬುಡಕಟ್ಟಿಗೆ ಸೇರಿದ ಈ ಮಂದಿ, 1997ರಲ್ಲಿ ನಡೆದ ಜನಾಂಗೀಯ ಕಲಹದ ಬಳಿಕ ಅಲ್ಲಿಂದ ಪಲಾಯನ ಮಾಡಿ ಇಲ್ಲಿ ಬಂದು ನೆಲೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>