<p><strong>ತಿರುನೆಲ್ವೇಲಿ/ತಮಿಳುನಾಡು (ಪಿಟಿಐ):</strong> ಕಂದನ್ಕೊಳಂ ಅಣು ಶಕ್ತಿ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಸುಮಾರು ನಾಲ್ಕು ಸಾವಿರ ಜನ ಭಾನುವಾರ ಇಲ್ಲಿ ಉಪವಾಸ ನಡೆಸಿದರು.<br /> <br /> ಉದ್ದೇಶಿತ ಯೋಜನೆಯ ಕೇಂದ್ರ ಸ್ಥಳದಿಂದ 5 ಕಿ.ಮೀ. ದೂರದ ಗ್ರಾಮದಲ್ಲಿ ಉಪವಾಸ ನಡೆಸಲಾಯಿತು. ಅಣು ಸ್ಥಾವರದಲ್ಲಿನ 1000 ಮೆಗಾ ವ್ಯಾಟ್ ಸಾಮರ್ಥ್ಯದ ಎರಡು ರಿಯಾಕ್ಟರ್ಗಳ ಕಾರ್ಯ ಅಂತಿಮ ಹಂತಕ್ಕೆ ತಲುಪಿರುವ ವಿಷಯ ತಿಳಿದು ಗ್ರಾಮಸ್ಥರು ಸತ್ಯಾಗ್ರಹಕ್ಕೆ ಮುಂದಾಗಲು ಪ್ರಮುಖ ಕಾರಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುನೆಲ್ವೇಲಿ/ತಮಿಳುನಾಡು (ಪಿಟಿಐ):</strong> ಕಂದನ್ಕೊಳಂ ಅಣು ಶಕ್ತಿ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಸುಮಾರು ನಾಲ್ಕು ಸಾವಿರ ಜನ ಭಾನುವಾರ ಇಲ್ಲಿ ಉಪವಾಸ ನಡೆಸಿದರು.<br /> <br /> ಉದ್ದೇಶಿತ ಯೋಜನೆಯ ಕೇಂದ್ರ ಸ್ಥಳದಿಂದ 5 ಕಿ.ಮೀ. ದೂರದ ಗ್ರಾಮದಲ್ಲಿ ಉಪವಾಸ ನಡೆಸಲಾಯಿತು. ಅಣು ಸ್ಥಾವರದಲ್ಲಿನ 1000 ಮೆಗಾ ವ್ಯಾಟ್ ಸಾಮರ್ಥ್ಯದ ಎರಡು ರಿಯಾಕ್ಟರ್ಗಳ ಕಾರ್ಯ ಅಂತಿಮ ಹಂತಕ್ಕೆ ತಲುಪಿರುವ ವಿಷಯ ತಿಳಿದು ಗ್ರಾಮಸ್ಥರು ಸತ್ಯಾಗ್ರಹಕ್ಕೆ ಮುಂದಾಗಲು ಪ್ರಮುಖ ಕಾರಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>