<p><strong>ಮುಂಬೈ: </strong>ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ತಾಹೀರ್ ಮರ್ಚೆಂಟ್ ಅಲಿಯಾಸ್ ತಾಹೀರ್ ಟಕ್ಲಾ, ಬುಧವಾರ ಪುಣೆಯಲ್ಲಿ ಮೃತಪಟ್ಟಿದ್ದಾನೆ.</p>.<p>‘ಯರವಾಡ ಜೈಲಿನಲ್ಲಿದ್ದ ತಾಹೀರ್, ಎದೆನೋವಿನಿಂದ ಬಳಲುತ್ತಿದ್ದ. ಅವನನ್ನು ಸಸೂನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಚಿಕಿತ್ಸೆ ನೀಡುತ್ತಿದ್ದಾಗಲೇ ಅವನು ಮೃತಪಟ್ಟ’ ಎಂದು ಬಂದೀಖಾನೆಗಳ ಹೆಚ್ಚುವರಿ ಮಹಾ ನಿರ್ದೇಶಕ ಡಾ. ಭೂಷಣ್ಕುಮಾರ್ ಉಪಾಧ್ಯಾಯ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿದ್ದ ತಾಹೀರ್ ಮರ್ಚೆಂಟ್ ಅಲಿಯಾಸ್ ತಾಹೀರ್ ಟಕ್ಲಾ, ಬುಧವಾರ ಪುಣೆಯಲ್ಲಿ ಮೃತಪಟ್ಟಿದ್ದಾನೆ.</p>.<p>‘ಯರವಾಡ ಜೈಲಿನಲ್ಲಿದ್ದ ತಾಹೀರ್, ಎದೆನೋವಿನಿಂದ ಬಳಲುತ್ತಿದ್ದ. ಅವನನ್ನು ಸಸೂನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಚಿಕಿತ್ಸೆ ನೀಡುತ್ತಿದ್ದಾಗಲೇ ಅವನು ಮೃತಪಟ್ಟ’ ಎಂದು ಬಂದೀಖಾನೆಗಳ ಹೆಚ್ಚುವರಿ ಮಹಾ ನಿರ್ದೇಶಕ ಡಾ. ಭೂಷಣ್ಕುಮಾರ್ ಉಪಾಧ್ಯಾಯ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>