‘ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲುಗಳ ದೊಡ್ಡ ಬ್ಲಾಕ್ಗಳನ್ನು ತರಲಾಯಿತು. ಉತ್ತರ ಪ್ರದೇಶದ ಹಿಂದಿನ ಸರ್ಕಾರ(ಅಖಿಲೇಶ್ ಯಾದವ್ ಸರ್ಕಾರ) ನಿರ್ಬಂಧ ವಿಧಿಸಿತ್ತು. ಆದರೆ, ಪ್ರಸ್ತುತ ಸರ್ಕಾರ(ಯೋಗಿ ಆದಿತ್ಯನಾಥ್ ಸರ್ಕಾರ) ಹಾಗೆ ಮಾಡಲಿಲ್ಲ’ ಎಂದು ವಿಎಚ್ಪಿಯ ಪ್ರಾಂತೀಯ ಮಾಧ್ಯಮ ಸಲಹೆಗಾರ ಶರದ್ ಶರ್ಮಾ ಹೇಳಿದ್ದಾರೆ.